ಸರ್ಕಾರದ ವಿರುದ್ಧ ಕೈ ಕಿಡಿ!

Webdunia
ಮಂಗಳವಾರ, 14 ಜೂನ್ 2022 (12:16 IST)
ನವದೆಹಲಿ : ರಾಹುಲ್ ಗಾಂಧಿ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ಸತತ ಎರಡನೇ ದಿನವೂ ಇಂದು ವಿಚಾರಣೆ ನಡೆಸಲಿದೆ.
 
ರಾಹುಲ್ ಬೆಳಗ್ಗೆ 11 ಗಂಟೆಗೆ ಜಾರಿ ನಿರ್ದೇಶನಾಲಯ ಕಚೇರಿಗೆ ತಲುಪಲಿದ್ದಾರೆ. ಹೀಗಿರುವಾಗ, ಈ ವಿಷಯದಲ್ಲಿ ಈಗ ಕಾಂಗ್ರೆಸ್ ಪಕ್ಷವು ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸುತ್ತಿದೆ.

ಇಂದು ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ನಾಯಕ ರಣದೀಪ್ ಸುರ್ಜೇವಾಲಾ ಮತ್ತೊಮ್ಮೆ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಅಷ್ಟಕ್ಕೂ ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಮೋದಿ ಸರ್ಕಾರ ಅಥವಾ ಬಿಜೆಪಿಯನ್ನು ಗುರಿಯಾಗಿಸಿಕೊಂಡಿರುವುದು ಏಕೆ?, ಇಡಿ ಮೂಲಕ ಸಾರ್ವಜನಿಕ ಸಮಸ್ಯೆ ಬಗ್ಗೆ ಎತ್ತಿರುವ ಧ್ವನಿಯನ್ನು ಹತ್ತಿಕ್ಕುವ ಪಿತೂರಿಯೇ? ರಾಹುಲ್ ಗಾಂಧಿ ಮೇಲೆ ಮಾತ್ರ ಯಾಕೆ ಇಷ್ಟೊಂದು ದಾಳಿ ಏಕೆ? ಈ ಪ್ರಶ್ನೆಗಳಿಗೆ ದೇಶಕ್ಕೆ ಉತ್ತರ ತಿಳಿಯಬೇಕಿದೆ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಿಂತಿದ್ದ ಲಾರಿಗೆ ಕಾರು ಡಿಕ್ಕಿ, ಈಚೆಗಷ್ಟೇ ದಾಂಪತ್ಯ ಜೀವನಕ್ಕೆ ಕಾಲಿಟ್ಟ ದಂಪತಿ ದಾರುಣ ಸಾವು

ಖಮೇನಿ ಹತ್ಯೆಯನ್ನು ಖಂಡಿಸಿ, ಟ್ರಂಪ್ ವಿರುದ್ಧ ಕಿಡಿಕಾರಿದ ಸಿಎಂ ಸಿದ್ದರಾಮಯ್ಯ

ಖಮೇನಿ ಹತ್ಯೆ ಖಂಡಿಸಿ ಇಸ್ರೇಲ್‌ ಯುಎಸ್ ವಿರುದ್ಧ ಗುಡುಗಿದ ರಷ್ಯಾ ಅಧ್ಯಕ್ಚ ಪುಟಿನ್

ಖಮೇನಿ ಹತ್ಯೆಗೆ ಇದೀಗ ಪ್ರತೀಕಾರ ತೀರಿಸಿಕೊಳ್ಳುವ ಸಮಯ: ಇರಾನ್ ಅಧ್ಯಕ್ಷ

ಲಕ್ಷಾಂತರ ಮಂದಿ ಕಾರ್ಯಕರ್ತರು ನೋವಿನಲ್ಲೇ ದಿನ ಕಳೆಯುತ್ತಿದ್ದಾರೆ: ಈಶ್ವರಪ್

ಮುಂದಿನ ಸುದ್ದಿ
Show comments