Webdunia - Bharat's app for daily news and videos

Install App

ಗಲಭೆ ಎಬ್ಬಿಸುವುದಕ್ಕೆಂದೇ 1.25 ಕೋಟಿ ರೂ. ಖರ್ಚು ಮಾಡಿದ್ದಳಂತೆ ಈಕೆ!

Webdunia
ಶನಿವಾರ, 7 ಅಕ್ಟೋಬರ್ 2017 (10:04 IST)
ನವದೆಹಲಿ: ಅತ್ಯಾಚಾರ ಆರೋಪದಲ್ಲಿ ಜೈಲು ಶಿಕ್ಷೆಗೆ ಗುರಿಯಾಗಿರುವ ಡೇರಾ ಮುಖ್ಯಸ್ಥ ಬಾಬಾ ರಾಮ್ ರಹೀಂ ಸಿಂಗ್ ಶಿಕ್ಷೆ ವಿರೋಧಿಸಿ ಗಲಭೆ ಎಬ್ಬಿಸಲು ಆತನ ಪುತ್ರಿ ಹನಿಪ್ರೀತ್ 1.25 ಕೋಟಿ ರೂ. ಖರ್ಚು ಮಾಡಿದ್ದಳಂತೆ!

 
ಸದ್ಯಕ್ಕೆ ಡೇರಾ ಬಾಬಾ ತಪ್ಪಿಸಿಕೊಳ್ಳಲು ಸಹಾಯ ಮಾಡಲೆತ್ನಿಸಿದ ಆರೋಪದಲ್ಲಿ ಬಂಧಿತಳಾಗಿರುವ ಹನಿಪ್ರೀತ್ ಡೇರಾ ಬೆಂಬಲಿಗರಿಂದ ದಾಂಧಲೆ ಏರ್ಪಡಿಸಲು ಕೋಟಿ ರೂ. ಚೆಕ್ ನೀಡಿದ್ದಳಂತೆ. ಆಗಸ್ಟ್ 25 ರಂದು ಬಾಬಾಗೆ ಶಿಕ್ಷೆ ಘೋಷಣೆಯಾದ ಬಳಿಕ ಹರಿಯಾಣ ಮತ್ತು ಪಂಜಾಬ್ ನಲ್ಲಿ ವ್ಯಾಪಕ ಹಿಂಸಾಚಾರ ನಡೆದಿತ್ತು.

ಇದರ ಮಾಸ್ಟರ್ ಮೈಂಡ್ ಈಕೆಯೇ ಎಂಬುದು ಇದೀಗ ಸಾಬೀತಾಗಿದೆ. ಡೇರಾ ಪಂಚಕುಲಾದ ಮುಖ್ಯಸ್ಥ  ಚಮಕುರ್ ಸಿಂಗ್ ಗೆ ಈಕೆ ಭಾರೀ ಮೊತ್ತದ ಹಣ ನೀಡಿದ್ದಳಂತೆ. ಪೊಲೀಸ್ ವಶದಲ್ಲಿರುವ ರಾಕೇಶ್ ಕುಮಾರ್ ಎಂಬ ಹನಿಪ್ರೀತ್ ಸಹಾಯಕ  ಈ ವಿಚಾರಗಳನ್ನು ಬಾಯ್ಬಿಟ್ಟಿದ್ದಾನೆ ಎನ್ನಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments