Webdunia - Bharat's app for daily news and videos

Install App

ಗಲಭೆ ಎಬ್ಬಿಸುವುದಕ್ಕೆಂದೇ 1.25 ಕೋಟಿ ರೂ. ಖರ್ಚು ಮಾಡಿದ್ದಳಂತೆ ಈಕೆ!

Webdunia
ಶನಿವಾರ, 7 ಅಕ್ಟೋಬರ್ 2017 (10:04 IST)
ನವದೆಹಲಿ: ಅತ್ಯಾಚಾರ ಆರೋಪದಲ್ಲಿ ಜೈಲು ಶಿಕ್ಷೆಗೆ ಗುರಿಯಾಗಿರುವ ಡೇರಾ ಮುಖ್ಯಸ್ಥ ಬಾಬಾ ರಾಮ್ ರಹೀಂ ಸಿಂಗ್ ಶಿಕ್ಷೆ ವಿರೋಧಿಸಿ ಗಲಭೆ ಎಬ್ಬಿಸಲು ಆತನ ಪುತ್ರಿ ಹನಿಪ್ರೀತ್ 1.25 ಕೋಟಿ ರೂ. ಖರ್ಚು ಮಾಡಿದ್ದಳಂತೆ!

 
ಸದ್ಯಕ್ಕೆ ಡೇರಾ ಬಾಬಾ ತಪ್ಪಿಸಿಕೊಳ್ಳಲು ಸಹಾಯ ಮಾಡಲೆತ್ನಿಸಿದ ಆರೋಪದಲ್ಲಿ ಬಂಧಿತಳಾಗಿರುವ ಹನಿಪ್ರೀತ್ ಡೇರಾ ಬೆಂಬಲಿಗರಿಂದ ದಾಂಧಲೆ ಏರ್ಪಡಿಸಲು ಕೋಟಿ ರೂ. ಚೆಕ್ ನೀಡಿದ್ದಳಂತೆ. ಆಗಸ್ಟ್ 25 ರಂದು ಬಾಬಾಗೆ ಶಿಕ್ಷೆ ಘೋಷಣೆಯಾದ ಬಳಿಕ ಹರಿಯಾಣ ಮತ್ತು ಪಂಜಾಬ್ ನಲ್ಲಿ ವ್ಯಾಪಕ ಹಿಂಸಾಚಾರ ನಡೆದಿತ್ತು.

ಇದರ ಮಾಸ್ಟರ್ ಮೈಂಡ್ ಈಕೆಯೇ ಎಂಬುದು ಇದೀಗ ಸಾಬೀತಾಗಿದೆ. ಡೇರಾ ಪಂಚಕುಲಾದ ಮುಖ್ಯಸ್ಥ  ಚಮಕುರ್ ಸಿಂಗ್ ಗೆ ಈಕೆ ಭಾರೀ ಮೊತ್ತದ ಹಣ ನೀಡಿದ್ದಳಂತೆ. ಪೊಲೀಸ್ ವಶದಲ್ಲಿರುವ ರಾಕೇಶ್ ಕುಮಾರ್ ಎಂಬ ಹನಿಪ್ರೀತ್ ಸಹಾಯಕ  ಈ ವಿಚಾರಗಳನ್ನು ಬಾಯ್ಬಿಟ್ಟಿದ್ದಾನೆ ಎನ್ನಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Mallikarjun Kharge: ಐಟಿ, ಇಡಿ ಬಿಟ್ಟು ಕಾಂಗ್ರೆಸ್ ಸರ್ಕಾರ ಬೀಳಿಸ್ತಾರೆ ಹುಷಾರ್: ಎಚ್ಚರಿಕೆ ಕೊಟ್ಟ ಖರ್ಗೆ

National Herald case ನಲ್ಲಿ ಸುಮ್ ಸುಮ್ನೇ ಸೋನಿಯಾ ಗಾಂಧಿ, ರಾಹುಲ್ ಗಾಂಧಿಯವರಿಗೆ ತೊಂದರೆ ಕೊಡ್ತಿದೆ ಕೇಂದ್ರ: ಮಲ್ಲಿಕಾರ್ಜುನ ಖರ್ಗೆ

Waqf Bill:ವಕ್ಫ್ ಮಂಡಳಿಯಲ್ಲಿ ಮುಸ್ಲಿಮೇತರರಿರುವಂತೆ ಹಿಂದೂ ಟ್ರಸ್ಟ್ ಗಳಲ್ಲಿ ಮುಸ್ಲಿಮರಿಗೆ ಅವಕಾಶ ಕೊಡ್ತೀರಾ: ಸುಪ್ರೀಂಕೋರ್ಟ್

Bengaluralli ಏನಾಗುತ್ತಿದೆ, ಮಹಿಳೆಗೆ ಮರ್ಮಾಂಗ ತೋರಿಸಿ ಯುವಕನಿಂದ ಅಸಭ್ಯ ವರ್ತನೆ

ಗಣತಿ ಸುನಾಮಿಯಲ್ಲಿ ಸಿಎಂ ಸಿದ್ದರಾಮಯ್ಯ ಕೊಚ್ಚಿ ಹೋಗುತ್ತಾರೆ: ಕುಮಾರಸ್ವಾಮಿ

ಮುಂದಿನ ಸುದ್ದಿ
Show comments