Webdunia - Bharat's app for daily news and videos

Install App

ಅಪ್ರಾಪ್ತ ಬಾಲಕಿ ಮೇಲೆ ಕಿರುಕುಳ !

Webdunia
ಮಂಗಳವಾರ, 20 ಡಿಸೆಂಬರ್ 2022 (13:08 IST)
ಹೈದರಾಬಾದ್ : ಅಪ್ರಾಪ್ತ ಬಾಲಕಿಗೆ ಕಿರುಕುಳ ನೀಡಿದ ಆರೋಪದ ಮೇಲೆ ಭಾರತೀಯ ರಾಷ್ಟ್ರೀಯ ಸಮಿತಿಯ ಸ್ಥಳೀಯ ಮುಖಂಡನೊಬ್ಬನನ್ನು ಹೈದರಾಬಾದ್‌ನಲ್ಲಿ ಪೊಲೀಸರು ಬಂಧಿಸಿದ್ದಾರೆ.

ತೆಲಂಗಾಣದ ಸಿಎಂ ಕೆ. ಚಂದ್ರಶೇಖರ್ ರಾವ್ ಅವರ ಪಕ್ಷದ ನಾಯಕ, ಆರೋಪಿ ಅಖೀಲ್ ಅಹ್ಮದ್ 10 ವರ್ಷದ ಬಾಲಕಿಗೆ ಕಿರುಕುಳ ನೀಡಿರುವುದಾಗಿ ಆರೋಪಿಸಲಾಗಿದೆ. ಆರೋಪಿ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. 

ವರದಿಗಳ ಪ್ರಕಾರ ಘಟನೆ ಭಾನುವಾರ ನಡೆದಿದೆ. 10 ವರ್ಷದ ಬಾಲಕಿ ಮೆಡಿಕಲ್ ಶಾಪ್‌ಗೆ ಹೋಗಿದ್ದಾಗ ಅಲ್ಲಿ ಅಖೀಲ್ ಅಹ್ಮದ್ ಬಾಲಕಿಯೊಂದಿಗೆ ಅನುಚಿತವಾಗಿ ವರ್ತಿಸಿದ್ದಾನೆ. ಬಳಿಕ ಬಾಲಕಿ ತನ್ನ ಮನೆಗೆ ಬಂದು ಪೋಷಕರಲ್ಲಿ ನಡೆದ ಘಟನೆ ತಿಳಿಸಿದ್ದಾಳೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments