Webdunia - Bharat's app for daily news and videos

Install App

ಮತಯಂತ್ರ ತಿರುಚಲು ಬಿಜೆಪಿಯಿಂದ ಎಂಜಿನಿಯರ್‌ಗಳ ನೇಮಕ– ಹಾರ್ದಿಕ್ ಆರೋಪ

Webdunia
ಸೋಮವಾರ, 18 ಡಿಸೆಂಬರ್ 2017 (11:40 IST)
ಗುಜರಾತ್ ಚುನಾವಣೆಯಲ್ಲಿ ಮತಯಂತ್ರಗಳನ್ನು ತಿರುಚಲು ಬಿಜೆಪಿ ಪಕ್ಷ 140 ಎಂಜಿನಿಯರ್‌ಗಳನ್ನು ನೇಮಕ ಮಾಡಿದೆ ಎಂದು ಪಾಟಿದಾರ್ ಹೋರಾಟದ ಮುಖಂಡ ಹಾರ್ದಿಕ್ ಪಟೇಲ್ ಗಂಭೀರ ಆರೋಪ ಮಾಡಿದ್ದಾರೆ.

ಗುಜರಾತ್ ನಲ್ಲಿನ ಸುಮಾರು 5000 ಇವಿಎಂ ಮತಯಂತ್ರಗಳನ್ನು ಟ್ಯಾಂಪರ್ ಮಾಡಲು ಬಿಜೆಪಿಯ 140 ಎಂಜಿನಿಯರ್ ಗಳು ಕೆಲಸ ಮಾಡುತ್ತಿದ್ದಾರೆ ಎಂದು ದೂರಿದ್ದಾರೆ.

ಈ ಕುರಿತು ಅಹಮದಾಬಾದ್ ಜಿಲ್ಲಾಧಿಕಾರಿ ಅವಂತಿಕಾ ಸಿಂಗ್ ಮಾತನಾಡಿದ್ದು, ಹಾರ್ದಿಕ್ ಪಟೇಲ್ ಮಾಡಿರುವ ಆರೋಪವನ್ನು ತಳ್ಳಿ ಹಾಕಿದ್ದಾರೆ. ಈ ಆರೋಪ ಆಧಾರ ರಹಿತ. ಈ ಬಗ್ಗೆ ಸ್ಪಷ್ಟನೆ ನೀಡಬೇಕು ಎಂದು ಅನಿಸುತ್ತಿಲ್ಲ ಎಂದಿದ್ದಾರೆ.
 
ಈ ಬಗ್ಗೆ ಯಾವುದೇ ಸ್ಪಷ್ಟನೆ ನೀಡಬೇಕಿದ್ದರೂ  ಅದು ಚುನಾವಣಾ ಆಯೋಗವೇ ನೀಡುತ್ತದೆ ಎಂದು ತಿಳಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Air India Plane Crash: ಮೃತದೇಹಗಳನ್ನು ಗುರುತಿಸುವುದು ಹೇಗೆ ಇಲ್ಲಿದೆ ಪ್ರಕ್ರಿಯೆ

ಇದ್ದಕ್ಕಿದ್ದಂತೆ ಇಂದು ಚಿನ್ನಸ್ವಾಮಿ ಕಾಲ್ತುಳಿತ ವಿರೋಧಿಸಿ ಬಿಜೆಪಿ ಪ್ರತಿಭಟನೆ ಹಿಂಪಡೆದಿದ್ದೇಕೆ

Indore: ರಾಜ ರಘುವಂಶಿ ಜೊತೆ ಇನ್ನೊಬ್ಬ ಮಹಿಳೆಯ ಹತ್ಯೆಗೆ ಸೋನಂ ಆಂಡ್ ಗ್ಯಾಂಗ್ ಸ್ಕೆಚ್ ಹಾಕಿದ್ದೇಕೆ

Air India Plane crash: ಜೀವ ಉಳಿಸಿಕೊಳ್ಳಲು ಹಾಸ್ಟೆಲ್ ಕಟ್ಟಡದಿಂದ ಹಾರಿದ ವಿದ್ಯಾರ್ಥಿಗಳು video

Air India Plane crash: ವಿಮಾನ ದುರಂತದಲ್ಲಿ ಮನುಷ್ಯರೇ ಭಸ್ಮವಾದರೂ ಇದೊಂದು ವಸ್ತು ಹಾಗೆಯೇ ಇತ್ತು video

ಮುಂದಿನ ಸುದ್ದಿ
Show comments