Webdunia - Bharat's app for daily news and videos

Install App

ರಾಜ್ಯಸಭೆಯ ಉಪಸಭಾಪತಿಯಾಗಿ ಹರಿವಂಶ್ ಆಯ್ಕೆ

Webdunia
ಗುರುವಾರ, 9 ಆಗಸ್ಟ್ 2018 (13:09 IST)
ನವದೆಹಲಿ : ರಾಜ್ಯಸಭೆಯ ಉಪಸಭಾಪತಿಯಾಗಿ ಎನ್ ಡಿ ಎ ಅಭ್ಯರ್ಥಿಯಾದ ಹರಿವಂಶ್ ಅವರು ಆಯ್ಕೆಯಾಗಿದ್ದಾರೆ.


ರಾಜ್ಯಸಭೆಯ ಉಪಸಭಾಪತಿ ಸ್ಥಾನದಲ್ಲಿದ್ದ ಪಿ. ಕೆ. ಕುರಿಯನ್ ಅವರ ನಿವೃತ್ತಿ ಹೊಂದಿದ್ದು, ಈ ಸ್ಥಾನಕ್ಕೆ ಚುನಾವಣೆ ನಡೆದಿತ್ತು. ಈ ಚುನಾವಣೆಯಲ್ಲಿ ಎನ್ ಡಿ ಎ ಅಭ್ಯರ್ಥಿಯಾಗಿ ಹರಿವಂಶ್ ಹಾಗೂ ಪ್ರತಿಪಕ್ಷಗಳ ಅಭ್ಯರ್ಥಿಯಾಗಿ. ಕೆ. ಹರಿ ಪ್ರಸಾದ್ ಕಣಕ್ಕೆ ಇಳಿದಿದ್ದು,ಇದೀಗ 125 ಮತಗಳನ್ನು ಪಡೆದು ಎನ್ ಡಿ ಎ ಅಭ್ಯರ್ಥಿಯಾದ ಹರಿವಂತ್ ಅವರು ಉಪಸಭಾಪತಿಯಾಗಿ ಆಯ್ಕೆಯಾಗಿದ್ದಾರೆ. ಅವರಿಗೆ ಪ್ರಧಾನಿ ಮೋದಿ ಹಾಗು ಪಕ್ಷದ ಸದಸ್ಯರು ಅಭಿನಂದನೆ ಸಲ್ಲಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments