Webdunia - Bharat's app for daily news and videos

Install App

ದಸರಾ ಅಂಗವಾಗಿ ಶೂರ್ಪಣಖಿ ಪ್ರತಿಕೃತಿ ದಹಿಸಿದ ನೊಂದ ಪತಿಯಂದಿರು!

Webdunia
ಶನಿವಾರ, 20 ಅಕ್ಟೋಬರ್ 2018 (09:20 IST)
ನವದೆಹಲಿ: ಸಾಮಾನ್ಯವಾಗಿ ದಸರಾಗೆ ರಾವಣನ ಪ್ರತಿಕೃತಿ ದಹಿಸುತ್ತಾರೆ. ಆದರೆ ಮಹಾರಾಷ್ಟ್ರದ ಔರಂಗಾದಾಬಾದ್ ನಲ್ಲಿ ನೊಂದ ಪತಿಯಂದಿರ ಗುಂಪು ಶೂರ್ಪಣಖಿ ಪ್ರತಿಕೃತಿ ದಹಿಸಿ ಪತ್ನಿಯರ ಮೇಲಿನ ಸಿಟ್ಟು ಹೊರಹಾಕಿದ್ದಾರೆ.

ಇಲ್ಲಿನ ಪತ್ನಿ ಪೀಡಿತ ಪುರುಷರ ಸಂಘಟನೆ ಎಂಬ ಸಂಘ ಈ ಕಾರ್ಯಕ್ರಮ ಮಾಡಿದೆ. ಪತ್ನಿಯರ ಕಾಟದಿಂದ ಬೇಸತ್ತು ಈ ಪುರುಷರು ತಮ್ಮ ಸಿಟ್ಟನ್ನು ಈ ರೀತಿ ಹೊರಹಾಕಿದ್ದಾರಂತೆ.

ಈ ಬಗ್ಗೆ ಮಾತನಾಡಿರುವ ಸಂಘಟನೆಯ ಸಂಸ್ಥಾಪಕ ಭರತ್ ಫುಲರೆ ‘ದೇಶದಲ್ಲಿ ಎಲ್ಲಾ ಕಾನೂನುಗಳು ಪತ್ನಿಯರ ಪರವಾಗಿಯೇ ಇದೆ. ಆದರೆ ಪತ್ನಿಯರು ಗಂಡಂದಿರು ಮತ್ತು ಅತ್ತೆ-ಮಾವಂದಿರ ಮೇಲೆ ಸಿಲ್ಲಿ ಪ್ರಕರಣಗಳನ್ನು ಹಾಕಿ ಪೀಡಿಸುತ್ತಾರೆ. ಇದನ್ನು ಖಂಡಿಸಿ ನಾವು ಇಂದು ಶೂರ್ಪಣಖಿಯ ಪ್ರತಿಕೃತಿ ದಹಿಸಿ ನಮ್ಮ ಪ್ರತಿಭಟನೆ ವ್ಯಕ್ತಪಡಿಸಿದ್ದೇವೆ’ ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments