ದಸರಾ ಅಂಗವಾಗಿ ಶೂರ್ಪಣಖಿ ಪ್ರತಿಕೃತಿ ದಹಿಸಿದ ನೊಂದ ಪತಿಯಂದಿರು!

Webdunia
ಶನಿವಾರ, 20 ಅಕ್ಟೋಬರ್ 2018 (09:20 IST)
ನವದೆಹಲಿ: ಸಾಮಾನ್ಯವಾಗಿ ದಸರಾಗೆ ರಾವಣನ ಪ್ರತಿಕೃತಿ ದಹಿಸುತ್ತಾರೆ. ಆದರೆ ಮಹಾರಾಷ್ಟ್ರದ ಔರಂಗಾದಾಬಾದ್ ನಲ್ಲಿ ನೊಂದ ಪತಿಯಂದಿರ ಗುಂಪು ಶೂರ್ಪಣಖಿ ಪ್ರತಿಕೃತಿ ದಹಿಸಿ ಪತ್ನಿಯರ ಮೇಲಿನ ಸಿಟ್ಟು ಹೊರಹಾಕಿದ್ದಾರೆ.

ಇಲ್ಲಿನ ಪತ್ನಿ ಪೀಡಿತ ಪುರುಷರ ಸಂಘಟನೆ ಎಂಬ ಸಂಘ ಈ ಕಾರ್ಯಕ್ರಮ ಮಾಡಿದೆ. ಪತ್ನಿಯರ ಕಾಟದಿಂದ ಬೇಸತ್ತು ಈ ಪುರುಷರು ತಮ್ಮ ಸಿಟ್ಟನ್ನು ಈ ರೀತಿ ಹೊರಹಾಕಿದ್ದಾರಂತೆ.

ಈ ಬಗ್ಗೆ ಮಾತನಾಡಿರುವ ಸಂಘಟನೆಯ ಸಂಸ್ಥಾಪಕ ಭರತ್ ಫುಲರೆ ‘ದೇಶದಲ್ಲಿ ಎಲ್ಲಾ ಕಾನೂನುಗಳು ಪತ್ನಿಯರ ಪರವಾಗಿಯೇ ಇದೆ. ಆದರೆ ಪತ್ನಿಯರು ಗಂಡಂದಿರು ಮತ್ತು ಅತ್ತೆ-ಮಾವಂದಿರ ಮೇಲೆ ಸಿಲ್ಲಿ ಪ್ರಕರಣಗಳನ್ನು ಹಾಕಿ ಪೀಡಿಸುತ್ತಾರೆ. ಇದನ್ನು ಖಂಡಿಸಿ ನಾವು ಇಂದು ಶೂರ್ಪಣಖಿಯ ಪ್ರತಿಕೃತಿ ದಹಿಸಿ ನಮ್ಮ ಪ್ರತಿಭಟನೆ ವ್ಯಕ್ತಪಡಿಸಿದ್ದೇವೆ’ ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಬ್ಬು ಬೆಳೆಗಾರರ ಸಂಧಾನದ ಬಳಿಕ ಸ್ವೀಟ್ ಹಂಚಿ ಸಂಭ್ರಮಿಸಿದ ವಿಜಯೇಂದ್ರ

ನಮಗೂ ಬೇಕು ಸ್ವಾತಂತ್ರ್ಯ: ಸುಪ್ರೀಂಕೋರ್ಟ್ ಆದೇಶದ ಬೆನ್ನಲ್ಲೇ ನಾಯಿ ಪ್ರಿಯರ ಹೊಸ ಟ್ರೆಂಡ್

ರೈತರು ಪ್ರತಿಭಟನೆ ಮಾಡುತ್ತಿದ್ದರೆ ಕೇಂದ್ರ ಏನು ಕಳ್ಳೆಕಾಯಿ ತಿನ್ನುತ್ತಿದ್ಯಾ: ಕೃಷ್ಣ ಭೈರೇಗೌಡ ಕಿಡಿ

ರೈತರ ಪ್ರತಿಭಟನೆ ನಡುವೆ ರೈತ ನಾಯಕ ಕೋಡಿಹಳ್ಳಿ ಚಂದ್ರಶೇಖರ್ ಎಲ್ಲಿ ಹೋದ್ರು

Karnataka Weather: ಈ ವಾರಂತ್ಯಕ್ಕೆ ಮಳೆಯ ಸೂಚನೆಯಿದೆಯಾ ಇಲ್ಲಿದೆ ವಿವರ

ಮುಂದಿನ ಸುದ್ದಿ
Show comments