Webdunia - Bharat's app for daily news and videos

Install App

ಬಿಜೆಪಿಯ ಮರ್ಜಿಯಂತೆ ನಡೆಯುತ್ತಿರುವ ದೇಶ– ಹಾರ್ದಿಕ್‌

Webdunia
ಮಂಗಳವಾರ, 23 ಜನವರಿ 2018 (16:24 IST)
ಸಂವಿಧಾನದಂತೆ ನಡೆಯಬೇಕಾದ ದೇಶ ಬಿಜೆಪಿ ನಾಯಕರ ಮರ್ಜಿಯಂತೆ ನಡೆಯುತ್ತಿದೆ ಎಂದು ಗುಜರಾತಿನ ಹೋರಾಟಗಾರ ಹಾರ್ದಿಕ್ ಪಟೇಲ್‌ ಆರೋಪಿಸಿದ್ದಾರೆ.

ವೃತ್ತಿಪರ ಗುಂಡಾಗಳು ಬಿಜೆಪಿ ಸೇರಿದರೆ ಅವರನ್ನು ಗುಂಡಾಗಳು ಎಂದು ಕರೆಯುವಂತಿಲ್ಲ ಎಂದು ಟ್ವಿಟ್ಟರ್‌ನಲ್ಲಿ ಟೀಕಿಸಿದ್ದಾರೆ.
 
ಉತ್ತರಪ್ರದೇಶದಲ್ಲಿ ಯೋಗಿ ಆದಿತ್ಯನಾಥ್ ಸರ್ಕಾರ ಬಿಜೆಪಿಯ ಆರೋಪಿಯಗಳ ವಿರುದ್ಧದ ಕೇಸುಗಳನ್ನು ವಾಪಸ್‌ ಪಡೆಯಲಾಗುವುದು ಎಂದು ಘೋಷಿಸಿದೆ. ಗುಂಡಾಗಳ ಮೇಲಿನ ಕೇಸುಗಳನ್ನು ಬಿಜೆಪಿ ಸರ್ಕಾರ ವಾಪಸ್ ಪಡೆಯುವುದರಿಂದ ಗುಂಡಾಗಳನ್ನು ಗುಂಡಾಗಳು ಎಂದೂ ಕರೆಯುವಂತಿಲ್ಲ ಎಂದಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments