ಹರ್ಯಾಣ ಸರ್ಕಾರದ ಮತ್ತೊಂದು ವಿವಾದಿತ ಆದೇಶ

Webdunia
ಬುಧವಾರ, 20 ಜೂನ್ 2018 (09:04 IST)
ನವದೆಹಲಿ: ಇತ್ತೀಚೆಗೆ ಕ್ರೀಡಾ ಪಟುಗಳು ತಮ್ಮ ಆದಾಯದ ಸ್ವಲ್ಪ ಭಾಗವನ್ನು ಸರ್ಕಾರಕ್ಕೆ ನೀಡಬೇಕು ಎಂದು ಆದೇಶಿಸಿ ವಿವಾದಕ್ಕೀಡಾದ ಹರ್ಯಾಣ ರಾಜ್ಯ ಸರ್ಕಾರ ಮತ್ತೊಂದು ವಿವಾದಿತ ಹುಕುಂ ಹೊರಡಿಸಿದೆ.

ಹರ್ಯಾಣದ ಎಲ್ಲಾ ಸರ್ಕಾರಿ ಅಧಿಕಾರಿಗಳು ಇನ್ನು ಮುಂದೆ ಯಾವುದೇ ಸಂಸದ, ಶಾಸಕರು ಎದುರಾದಾಗ ಎದ್ದು ನಿಂತು ಗೌರವ ಸಲ್ಲಿಸಬೇಕು. ಜನಪ್ರತಿನಿಧಿಗಳು ಆದೇಶಿಸುವವರೆಗೆ ಅವರು ನಿಂತುಕೊಂಡೇ ಸಂವಹನ ನಡೆಸಬೇಕು ಎಂದು ವಿವಾದಿತ ಸುತ್ತೋಲೆ ಹೊರಡಿಸಿದೆ.

ಹರ್ಯಾಣ ಮುಖ್ಯ ಕಾರ್ಯದರ್ಶಿಗಳ ಕಚೇರಿಯಿಂದಲೇ ಈ ಆದೇಶ ಹೊರಬಿದ್ದಿದೆ. ಈ ಸುತ್ತೋಲೆಯೀಗ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ಟೀಕೆಗೆ ಗುರಿಯಾಗಿದ್ದು, ಬಿಜೆಪಿ ಹರ್ಯಾಣದಲ್ಲಿ ಒಂದು, ದೆಹಲಿಗೆ ಒಂದು ನೀತಿ ಅನುಸರಿಸುತ್ತಿದೆ ಎಂದು ಟೀಕಿಸಲಾಗುತ್ತಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆಸ್ತಿಗಾಗಿ ಇಂಥಾ ನೀಚ ಕೆಲಸ ಮಾಡೋದಾ... ಅತ್ತೆಯನ್ನು ದರ ದರ ಎಳೆದು ತಂದು ಖತರ್ನಾಕ್ ಕೆಲಸ ಮಾಡಿದ ಮಹಿಳೆ Video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಕಾಂಗ್ರೆಸ್ ವಿರುದ್ಧ ಬಿಜೆಪಿಯಿಂದ ಪ್ರತಿಭಟನೆ, ಗೂಂಡಾ ಸಂಸ್ಕೃತಿ ಎಂದು ಟೀಕೆ

ವಿದ್ಯಾರ್ಥಿಗಳಿಗೆ ಯಾಕೆ ಲಾಠಿ ಏಟು ಕೊಟ್ರಿ: ಪ್ರಧಾನಿ ಮೋದಿ ಟ್ವೀಟ್ ಗೆ ಮಲ್ಲಿಕಾರ್ಜುನ ಖರ್ಗೆ ತಿರುಗೇಟು

ಹೊಲದಲ್ಲಿ ಸುಸ್ತಾಗಿ ಮಲಗಿದ್ದ ರೈತನ ಆ ಭಾಗದಲ್ಲಿ ಹೊಕ್ಕಿತ್ತು ನಾಗರಹಾವು: ಮುಂದೇನಾಯ್ತು, ರೋಮಾಂಚಕ Video

ಮುಂದಿನ ಸುದ್ದಿ
Show comments