Webdunia - Bharat's app for daily news and videos

Install App

ಗೋವಧೆ, ಕಳ್ಳಸಾಗಣೆಯ ಹಣ ಭಯೋತ್ಪಾದನೆ ಹರಡಲು ಬಳಕೆ: ಸ್ಫೋಟಕ ಮಾಹಿತಿ ಬಹಿರಂಗ

Webdunia
ಬುಧವಾರ, 31 ಆಗಸ್ಟ್ 2016 (18:18 IST)
ಗೋವಧೆ ಮತ್ತು  ಗೋ ಕಳ್ಳಸಾಗಾಣಿಕೆಯಿಂದ ಗಳಿಸಿದ ಹಣವನ್ನು  ದೇಶಾದ್ಯಂತ ಭಯೋತ್ಪಾದನೆ ಹರಡಲು ಬಳಸಲಾಗುತ್ತಿದೆ ಎಂಬ ಸ್ಫೋಟಕ ಮಾಹಿತಿಯನ್ನು ಹರ್ಯಾಣ ಐಪಿಎಸ್ ಅಧಿಕಾರಿಣಿ ಭಾರತಿ ಅರೋರಾ ಬಿಚ್ಚಿಟ್ಟಿದ್ದಾರೆ.

ಅರೋರಾ ಅವರನ್ನು ಇತ್ತೀಚೆಗೆ ಮನೋಹರ್ ಲಾಲ್ ಖಟ್ಟರ್ ಸರ್ಕಾರ ನೇಮಕ ಮಾಡಿದ, ರಾಜ್ಯದಲ್ಲಿ  ಗೋವಧೆ ಮತ್ತು ಗೋಸಾಗಣೆ ತಪಾಸಣೆ ಪೊಲೀಸ್ ತಂಡಗಳಿಗೆ ಉಸ್ತುವಾರಿ ವಹಿಸುವಂತೆ ತಿಳಿಸಲಾಗಿತ್ತು. 
 
ಗೋ ಕಳ್ಳಸಾಗಣೆ ಮತ್ತು ವಧೆ ಸಂಘಟಿತ ಅಪರಾಧವಾಗಿದ್ದು, ಈ ವ್ಯವಹಾರಗಳಿಂದ ಗಳಿಸುವ ಹಣವನ್ನು ಭಾರತದಲ್ಲಿ ಭಯೋತ್ಪಾದನೆ ಸಂಬಂಧಿತ ಚಟುವಟಿಕೆಗಳ ಉತ್ತೇಜನಕ್ಕೆ ಬಳಸಲಾಗುತ್ತಿದೆ ಎಂದು ಅರೋರಾ ಬಹಿರಂಗ ಮಾಡಿದರು. ಹಸುಗಳನ್ನು ಉತ್ತರಪ್ರದೇಶ ಮತ್ತು ಪಶ್ಚಿಮ ಬಂಗಾಳದ ಮೂಲಕ ಬಾಂಗ್ಲಾಗೆ ಕಳ್ಳಸಾಗಣೆ ಮಾಡಲಾಗುತ್ತಿದೆ ಎಂದು ಐಪಿಎಸ್ ಅಧಿಕಾರಿ ಹೇಳಿದರು. ಹರ್ಯಾಣದಲ್ಲಿ ಗೋವಧೆಯು 3 ರಿಂದ 10 ವರ್ಷಗಳ ಕಠಿಣ ಶಿಕ್ಷೆಯನ್ನು ಆಹ್ವಾನಿಸುತ್ತದೆ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Terror Attack: ಪ್ರವಾಸಿಗರ ಮೇಲಿನ ದಾಳಿಗೆ ರೊಚ್ಚಿಗೆದ್ದ ಶಾರುಖ್ ಖಾನ್‌, ಪೋಸ್ಟ್ ಮಾಡಿ ಹೀಗಂದ್ರು

Terror Attack, 40ಕ್ಕೂ ಅಧಿಕ ಕನ್ನಡಿಗರನ್ನು ವಿಶೇಷ ವಿಮಾನದಲ್ಲಿ ಕರೆತರುತ್ತೇವೆ: ಸಿಎಂ ಸಿದ್ದರಾಮಯ್ಯ

Terror Attack: ಉಗ್ರರ ವಿರುದ್ಧ ರಾಜಿಯಿಲ್ಲದ ನಿರ್ಧಾರ ಕೈಗೊಳ್ಳುತ್ತೇವೆ, ರಾಜನಾಥ್ ಸಿಂಗ್‌ ತಿರುಗೇಟು

Rahul Gandhi: ರಾಹುಲ್ ಗಾಂಧಿ ವಿದೇಶ ಪ್ರವಾಸ ಮಾಡಿದಾಗಲೆಲ್ಲಾ ದೇಶದಲ್ಲಿ ಅನಾಹುತವಾಗುತ್ತದೆ: ಕರ್ನಾಟಕ ಬಿಜೆಪಿ ಆರೋಪ

Pahalgam Terror Attack: ಗಾಯಗೊಂಡವರನ್ನು ಭೇಟಿಯಾಗಿ, ಧೈರ್ಯ ತುಂಬಿದ ಅಮಿತ್ ಶಾ

ಮುಂದಿನ ಸುದ್ದಿ
Show comments