Webdunia - Bharat's app for daily news and videos

Install App

ಹರಿಯಾಣ: ಅನೈತಿಕ ಸಂಬಂಧಕ್ಕೆ ಅಡ್ಡಿ ಬಂದ ಪತಿಯನ್ನೇ ಮುಗಿಸಿದ ಪತ್ನಿ

Sampriya
ಬುಧವಾರ, 16 ಏಪ್ರಿಲ್ 2025 (10:43 IST)
Photo Credit X
ಭಿವಾನಿ: ಹರಿಯಾಣದಲ್ಲಿ ಅನೈತಿಕ ಸಂಬಂಧಕ್ಕೆ ಅಡ್ಡಿಯಾದ ಪತಿಯನ್ನು ಆತನ ಪತ್ನಿ ಮತ್ತು ಆಕೆಯ ಪ್ರಿಯಕರ ಹತ್ಯೆ ಮಾಡಿರುವ ಆರೋಪ ಕೇಳಿಬಂದಿದೆ.

ಮಾರ್ಚ್‌ನಲ್ಲಿ ಈ ಘಟನೆ ಸಂಭವಿಸಿದ್ದು. ಯೂಟ್ಯೂಬರ್ ಆಗಿರುವ ರವೀನಾ ಎಂಬಾಕೆ ಮೇಲೆ ಪತಿಯನ್ನು ಕೊಂದ ಆರೋಪ ಕೇಳಿಬಂದಿದೆ.  ಅಕ್ರಮ ಸಂಬಂಧದ ಹಿನ್ನೆಲೆ ಈ ಹತ್ಯೆ ನಡೆದಿದೆ.

ಆಕೆ ಪ್ರಿಯಕರನೊಂದಿಗೆ ಸೇರಿ ಪತಿ ಪ್ರವೀಣ್‌ ನನ್ನ ಹತ್ಯೆಗೈದು ಶವವನ್ನು ತಮ್ಮ ಬೈಕ್‌ನಲ್ಲಿ ಸಾಗಿಸಿ ನಗರದ ಹೊರಗಿನ ಚರಂಡಿಗೆ ಎಸೆದಿದ್ದರು.

ಬಂಧನಕ್ಕೊಳಗಾಗಿರುವ ರವೀನಾ, ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ ವಿಡಿಯೋಗಳು ಮತ್ತು ರೀಲ್‌ಗಳ ಕುರಿತು ಆಕ್ಷೇಪ ಎತ್ತಿದಾಗ ಮದ್ಯವ್ಯಸನಿಯಾಗಿದ್ದ ಪ್ರವೀಣ್ ಜತೆ ಆಗಾಗ್ಗೆ ಜಗಳವಾಡುತ್ತಿದ್ದಳು. 2017 ರಲ್ಲಿ ದಂಪತಿಗೆ ವಿವಾಹವಾಗಿದ್ದು ಮುಕುಲ್ ಎಂಬ ಆರು ವರ್ಷದ ಮಗನಿದ್ದಾನೆ.

ಎರಡು ವರ್ಷಗಳ ಹಿಂದೆ, ರವೀನಾಗೆ ಇನ್‌ಸ್ಟಾಗ್ರಾಮ್‌ನಲ್ಲಿ ಹಿಸಾರ್‌ನ ಯೂಟ್ಯೂಬರ್ ಸುರೇಶ್ ಅವರೊಂದಿಗೆ ಸ್ನೇಹವಾಗಿದ್ದು ಕಾಲಾನಂತರ ಇಬ್ಬರು ಸಂಬಂಧ ಬೆಳೆಸಿಕೊಂಡಿದ್ದರು ಎಂದು ತಿಳಿದು ಬಂದಿದೆ.

ಪ್ರವೀಣ್ ಮನೆಗೆ ಬಂದ ವೇಳೆ ರವೀನಾ ಮತ್ತು ಸುರೇಶ್ ಆಕ್ಷೇಪಾರ್ಹ ಭಂಗಿಯಲ್ಲಿ ಇರುವುದನ್ನು ನಾನು ನೋಡಿದ ಬಳಿಕ ಜಗಳವಾಗಿದ್ದು ಅಂದು ರಾತ್ರಿ ಕತ್ತು ಹಿಸುಕಿ ಹತ್ಯೆ ನಡೆಸಲಾಗಿದೆ ಎಂದು ತನಿಖೆಯಲ್ಲಿ ತಿಳಿದು ಬಂದಿದೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಸ್ರೇಲ್- ಇರಾನ್ ಸಂಘರ್ಷ: ವಿಮಾನಗಳ ಹಾರಾಟ ಸ್ಥಗಿತದಿಂದ ಸಂಕಷ್ಟಕ್ಕೆ ಸಿಲುಕಿದ 18 ಕನ್ನಡಿಗರು

Video: ಪ್ರಿಯಾಂಕಾ ಗಾಂಧಿ ಉದ್ಘಾಟನೆ ಮಾಡಬೇಕೆನ್ನುವಷ್ಟರಲ್ಲಿ ಬಿದ್ದೇ ಹೋಯ್ತು ಫಲಕ

ಅಹಮದಾಬಾದ್‌ ವಿಮಾನ ದುರಂತ: ಇನ್ನೂ ಗುರುತು ಪತ್ತೆಯಾಗದ ಮಾಜಿ ಸಿಎಂ ವಿಜಯ್ ರೂಪಾನಿ ಮೃತದೇಹ

ಚುರುಕುಗೊಂಡ ಮುಂಗಾರು: ಮುಂದಿನ ಮೂರು ದಿನ ವರುಣ ಅಬ್ಬರ, ಆರು ಜಿಲ್ಲೆಗಳಲ್ಲಿ ರೆಡ್‌ ಅಲರ್ಟ್‌

ಏರ್‌ ಇಂಡಿಯಾ ದುರಂತ ಬೆನ್ನಲ್ಲೇ ಕೇದಾರನಾಥ ಬಳಿ ಹೆಲಿಕಾಪ್ಟರ್ ಅಪಘಾತ: ಪೈಲಟ್ ಸೇರಿ 7 ಮಂದಿ ಸಾವು

ಮುಂದಿನ ಸುದ್ದಿ
Show comments