Webdunia - Bharat's app for daily news and videos

Install App

ಹತ್ರಾಸ್ ಯುವತಿ ಸಾವಿಗೆ ಬೇರೆಯೇ ಕಾರಣ? ಆರೋಪಿಯ ಸ್ನೇಹಿತ ಹೇಳಿದ್ದೇನು?

Webdunia
ಗುರುವಾರ, 8 ಅಕ್ಟೋಬರ್ 2020 (11:20 IST)
ಲಕ್ನೋ: ಹತ್ರಾಸ್ ನಲ್ಲಿ 19 ವರ್ಷದ ದಲಿತ ಯುವತಿಯ ಸಾವಿಗೆ ಕಾರಣ ಅತ್ಯಾಚಾರವಲ್ಲ, ಆಕೆಯನ್ನು ಕೊಂದಿದ್ದು ಪ್ರಮುಖ ಆರೋಪಿ ಎನಿಸಿಕೊಂಡಿರುವ ಸಂದೀಪ್ ಅಲ್ಲ ಎಂದು ಆರೋಪಿಯ ಸ್ನೇಹಿತ ಹೇಳಿದ್ದಾನೆ.


ಯುವತಿಯ ಸಾವಿಗೆ ಆಕೆಯ ಮನೆಯವರೇ ಕಾರಣ. ಸಂದೀಪ್ ಜತೆಗೆ ಆಕೆಗೆ ಪ್ರೇಮ ಸಂಬಂಧವಿತ್ತು. ಇದು ಆಕೆಯ ಮನೆಯವರಿಗೆ ಇಷ್ಟವಿರಲಿಲ್ಲ. ಆಕೆಯನ್ನು ಭೇಟಿಯಾಗಲು ಬಂದಾಗ ಮನೆಯವರೇ ಆಕೆಯ ಮೇಲೆ ಹಲ್ಲೆ ನಡೆಸಿದ ಪರಿಣಾಮ ಆಕೆ ಸಾವನ್ನಪ್ಪಿದ್ದಾಳೆ. ನಾವು ನಿರಪರಾಧಿಗಳು ಎಂದು ಪ್ರಮುಖ ಆರೋಪಿ ಸಂದೀಪ್ ಸಿಂಗ್ ಸೇರಿದಂತೆ ನಾಲ್ವರು ಆಪಾದಿತರು ಸಹಿ ಹಾಕಿ ಪೊಲೀಸರಿಗೆ ಪತ್ರ ಬರೆದಿದ್ದಾರೆ. ಇದು ಪ್ರಕರಣದ ತನಿಖೆಗೆ ಇನ್ನೊಂದು ಆಯಾಮ ನೀಡಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments