Webdunia - Bharat's app for daily news and videos

Install App

ಹತ್ರಾಸ್ ಯುವತಿ ಸಾವಿಗೆ ಬೇರೆಯೇ ಕಾರಣ? ಆರೋಪಿಯ ಸ್ನೇಹಿತ ಹೇಳಿದ್ದೇನು?

Webdunia
ಗುರುವಾರ, 8 ಅಕ್ಟೋಬರ್ 2020 (11:20 IST)
ಲಕ್ನೋ: ಹತ್ರಾಸ್ ನಲ್ಲಿ 19 ವರ್ಷದ ದಲಿತ ಯುವತಿಯ ಸಾವಿಗೆ ಕಾರಣ ಅತ್ಯಾಚಾರವಲ್ಲ, ಆಕೆಯನ್ನು ಕೊಂದಿದ್ದು ಪ್ರಮುಖ ಆರೋಪಿ ಎನಿಸಿಕೊಂಡಿರುವ ಸಂದೀಪ್ ಅಲ್ಲ ಎಂದು ಆರೋಪಿಯ ಸ್ನೇಹಿತ ಹೇಳಿದ್ದಾನೆ.


ಯುವತಿಯ ಸಾವಿಗೆ ಆಕೆಯ ಮನೆಯವರೇ ಕಾರಣ. ಸಂದೀಪ್ ಜತೆಗೆ ಆಕೆಗೆ ಪ್ರೇಮ ಸಂಬಂಧವಿತ್ತು. ಇದು ಆಕೆಯ ಮನೆಯವರಿಗೆ ಇಷ್ಟವಿರಲಿಲ್ಲ. ಆಕೆಯನ್ನು ಭೇಟಿಯಾಗಲು ಬಂದಾಗ ಮನೆಯವರೇ ಆಕೆಯ ಮೇಲೆ ಹಲ್ಲೆ ನಡೆಸಿದ ಪರಿಣಾಮ ಆಕೆ ಸಾವನ್ನಪ್ಪಿದ್ದಾಳೆ. ನಾವು ನಿರಪರಾಧಿಗಳು ಎಂದು ಪ್ರಮುಖ ಆರೋಪಿ ಸಂದೀಪ್ ಸಿಂಗ್ ಸೇರಿದಂತೆ ನಾಲ್ವರು ಆಪಾದಿತರು ಸಹಿ ಹಾಕಿ ಪೊಲೀಸರಿಗೆ ಪತ್ರ ಬರೆದಿದ್ದಾರೆ. ಇದು ಪ್ರಕರಣದ ತನಿಖೆಗೆ ಇನ್ನೊಂದು ಆಯಾಮ ನೀಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಾತಿ ಧರ್ಮ ಯಾವುದೂ ನೋಡಲ್ಲ, ಇದೊಂದು ಮಾತು ಸುಳ್ಳಾದ್ರೆ ವೇದಿಕೆ ಹತ್ತಲ್ಲ: ಸಿದ್ದರಾಮಯ್ಯ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ಮುಂದಿನ ಸುದ್ದಿ
Show comments