Webdunia - Bharat's app for daily news and videos

Install App

ಹತ್ರಾಸ್ ಘಟನೆ : ಆರೋಪಿ ಜೊತೆ ಸಂತ್ರಸ್ತೆ ಫೋನ್ ಲಿಂಕ್

Webdunia
ಬುಧವಾರ, 7 ಅಕ್ಟೋಬರ್ 2020 (19:52 IST)
ದೇಶವ್ಯಾಪಿ ಆಕ್ರೋಶಕ್ಕೆ ಕಾರಣವಾಗುತ್ತಿರುವ ಹತ್ರಾಸ್ ಘಟನೆಯ ತನಿಖೆ ನಡೆಯುತ್ತಿದ್ದು, ಶಾಕಿಂಗ್ ಸುದ್ದಿಗಳು ಹೊರಬರುತ್ತಿವೆ.

ಕೇಸ್ ನಲ್ಲಿ ಪ್ರಮುಖ ಆರೋಪಿಯಾಗಿರುವ ಸಂದೀಪ್ ಜೊತೆಗೆ ಸಂತ್ರಸ್ತೆ ಫೋನ್ ನಲ್ಲಿ ಸಂಪರ್ಕದಲ್ಲಿರುವ ವಿಷಯ ತನಿಖೆಯಲ್ಲಿ ಪತ್ತೆಯಾಗಿದೆ.

ಕಳೆದ ಒಂದು ವರ್ಷದ ಹಿಂದಿನಿಂದ ಸಂತ್ರಸ್ತ ಯುವತಿ ಹಾಗೂ ಆರೋಪಿ ನಡುವೆ ಫೋನ್ ನಲ್ಲಿ ಮಾತುಕತೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಜಮೀನಿಗೆ ಮೇವು ತರಲು ಹೋದಾಗ  ಯುವತಿ ಮೇಲೆ ನಾಲ್ವರು ವಿಕೃತಿ ಮೆರೆದು ದೌರ್ಜನ್ಯ ನಡೆಸಿದ್ದು, ಕೆಲ ದಿನಗಳ ಬಳಿಕ ಯುವತಿ ಸಾವನ್ನಪ್ಪಿದ್ದಳು.  


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಆಗಿ ಸಿದ್ದರಾಮಯ್ಯ 5 ವರ್ಷ ಪೂರ್ಣಗೊಳಿಸುತ್ತಾರೆ: ಡಾ.ಯತೀಂದ್ರ

ಭಾರೀ ಮಳೆಯ ಮುನ್ಸೂಚನೆ: 24ಗಂಟೆಗಳ ಕಾಲ ಚಾರ್‌ ಧಮ್ ಯಾತ್ರೆ ಸ್ಥಗಿತ

ಪ್ರತಿ ವರ್ಷವೂ ಯೋಗ ದಿನ ಅಂದುಕೊಂಡದಕ್ಕಿಂತ ವಿಶೇಷವಾಗಿರುತ್ತದೆ: ಪ್ರಧಾನಿ ಮೋದಿ ಮೆಚ್ಚುಗೆ

ವಿಷಪ್ರಾಶನದಿಂದ ಐದು ಹುಲಿಗಳು ಸಾವು ಪ್ರಕರಣ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಎಂದ ಸಿದ್ದರಾಮಯ್ಯ

ಒಡಿಶಾದ ಪುರಿ ಜಗನ್ನಾಥ ರಥಯಾತ್ರೆ ವೇಳೆ ಕಾಲ್ತುಳಿತ: ಮೂರು ಮಂದಿ ಸಾವು, ಹಲವರಿಗೆ ಗಾಯ

ಮುಂದಿನ ಸುದ್ದಿ
Show comments