Webdunia - Bharat's app for daily news and videos

Install App

ಹತ್ರಾಸ್ ಘಟನೆ : ನಾಲ್ಕೈದು ತಿಂಗಳಿಂದ ಸ್ಕೆಚ್ ಹಾಕಿದ್ರಾ?

Webdunia
ಭಾನುವಾರ, 4 ಅಕ್ಟೋಬರ್ 2020 (16:29 IST)
ಹತ್ರಾಸ್ ಘಟನೆಯಲ್ಲಿ ಯುವಕರಿಂದ ದೌರ್ಜನ್ಯಕ್ಕೆ ಒಳಗಾಗಿ ಸಾವನ್ನಪ್ಪಿದ ಯುವತಿಯ ಹಿಂದೆ ಯುವಕರು ನಾಲ್ಕೈದು ತಿಂಗಳ ಹಿಂದಿನಿಂದಲೇ ಬೆನ್ನುಬಿದ್ದಿದ್ದರಾ?

ಇಂಥದ್ದೊಂದು ಆರೋಪವನ್ನು ಸಂತ್ರಸ್ತೆಯ ತಾಯಿ ಮಾಡಿದ್ದು, ದೂರಿನಲ್ಲಿ ಈ ವಿಷಯ ತಿಳಿಸಿದ್ದಾರೆ.

ಠಾಕೂರ್ ಸಮುದಾಯದ ಲವ್ ಖುಷ್ ಮತ್ತು ಸಂದೀಪ್ ಸೇರಿದಂತೆ ಇನ್ನಿಬ್ಬರು ತಮ್ಮ 19 ವರ್ಷದ ಮಗಳ ಬೆನ್ನು ಹತ್ತಿದ್ದರು. ಎಲ್ಲಿ ಹೋದರೂ ಹಿಂಬಾಲಿಸುತ್ತಿದ್ದರು ಎಂದಿದ್ದಾರೆ.

ಹಿಂಬಾಲಿಸಿ ಹುಡುಗರು ಕಿರುಕುಳ ಕೊಡುತ್ತಿದ್ದ ಬಗ್ಗೆ ತಮ್ಮ ಬಳಿ ಯುವತಿ ಹೇಳಿಕೊಂಡಿದ್ದಳು.
ಹುರಿದು ಮುಕ್ಕಿ ತಮ್ಮ ಮಗಳ ಜೀವವನ್ನೇ ಬಲಿಪಡೆದುಕೊಂಡರು ಎಂದು ಸಂತ್ರಸ್ತೆಯ ತಾಯಿ ಆರೋಪಿಸಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಂವಿಧಾನದ ಬಗ್ಗೆ ಆರ್ ಎಸ್ಎಸ್ ನ ದತ್ತಾತ್ರೇಯ ಹೊಸಬಾಳೆ ಮಾತು ಒಪ್ಪಲ್ಲ: ಎಚ್ಎಂ ರೇವಣ್ಣ

ರಮೇಶ್ ಜಾರಕಿಹೊಳಿ ಸಿಡಿ ಮಾಡಿದವರು ಯಾರೆಂದು ಹೇಳಿದ ಬಸನಗೌಡ ಪಾಟೀಲ್ ಯತ್ನಾಳ್

ಹಿಂದುಳಿದ ವರ್ಗಗಳ ಕಡೆಗಣನೆಯಿಂದ ಅಧಿಕಾರ ಕಳಕೊಂಡ ಕಾಂಗ್ರೆಸ್: ಭೂಪೇಂದ್ರ ಯಾದವ್

ಸುಹಾಸ್ ಶೆಟ್ಟಿ ಕೇಸ್: ಹಿಂದೂ ಸಂಘಟನೆಗಳ ಅನುಮಾನ ನಿಜವಾಯ್ತು

ಜೆಲ್ಲಿ ಚಾಕಲೇಟ್ ಸೇವಿಸುವ ಮುನ್ನ ಹುಷಾರ್

ಮುಂದಿನ ಸುದ್ದಿ
Show comments