Webdunia - Bharat's app for daily news and videos

Install App

ಹತ್ರಾಸ್ ಘಟನೆ : ನಾಲ್ಕೈದು ತಿಂಗಳಿಂದ ಸ್ಕೆಚ್ ಹಾಕಿದ್ರಾ?

Webdunia
ಭಾನುವಾರ, 4 ಅಕ್ಟೋಬರ್ 2020 (16:29 IST)
ಹತ್ರಾಸ್ ಘಟನೆಯಲ್ಲಿ ಯುವಕರಿಂದ ದೌರ್ಜನ್ಯಕ್ಕೆ ಒಳಗಾಗಿ ಸಾವನ್ನಪ್ಪಿದ ಯುವತಿಯ ಹಿಂದೆ ಯುವಕರು ನಾಲ್ಕೈದು ತಿಂಗಳ ಹಿಂದಿನಿಂದಲೇ ಬೆನ್ನುಬಿದ್ದಿದ್ದರಾ?

ಇಂಥದ್ದೊಂದು ಆರೋಪವನ್ನು ಸಂತ್ರಸ್ತೆಯ ತಾಯಿ ಮಾಡಿದ್ದು, ದೂರಿನಲ್ಲಿ ಈ ವಿಷಯ ತಿಳಿಸಿದ್ದಾರೆ.

ಠಾಕೂರ್ ಸಮುದಾಯದ ಲವ್ ಖುಷ್ ಮತ್ತು ಸಂದೀಪ್ ಸೇರಿದಂತೆ ಇನ್ನಿಬ್ಬರು ತಮ್ಮ 19 ವರ್ಷದ ಮಗಳ ಬೆನ್ನು ಹತ್ತಿದ್ದರು. ಎಲ್ಲಿ ಹೋದರೂ ಹಿಂಬಾಲಿಸುತ್ತಿದ್ದರು ಎಂದಿದ್ದಾರೆ.

ಹಿಂಬಾಲಿಸಿ ಹುಡುಗರು ಕಿರುಕುಳ ಕೊಡುತ್ತಿದ್ದ ಬಗ್ಗೆ ತಮ್ಮ ಬಳಿ ಯುವತಿ ಹೇಳಿಕೊಂಡಿದ್ದಳು.
ಹುರಿದು ಮುಕ್ಕಿ ತಮ್ಮ ಮಗಳ ಜೀವವನ್ನೇ ಬಲಿಪಡೆದುಕೊಂಡರು ಎಂದು ಸಂತ್ರಸ್ತೆಯ ತಾಯಿ ಆರೋಪಿಸಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಸಿಎಂ ಸಿದ್ದರಾಮಯ್ಯಗೆ ಆರ್ ಎಸ್ಎಸ್ ಬಗ್ಗೆ ವಿವರವಾಗಿ ಹೇಳಿದ ಬಿವೈ ವಿಜಯೇಂದ್ರ

ಧರ್ಮಸ್ಥಳ ಚಲೋಗೆ ಚಾಲನೆ ನೀಡಿದ ಬಿಜೆಪಿ

ಡಾ ಸಿಎನ್ ಮಂಜುನಾಥ್ ಪ್ರಕಾರ ಹೆಣ್ಣುಮಕ್ಕಳಲ್ಲೂ ಹೃದಯಾಘಾತ ಹೆಚ್ಚಲು ಇದೇ ಕಾರಣ

ಮೋದಿ ಆರ್ ಎಸ್ಎಸ್ ಹೊಗಳಿದ್ದಕ್ಕೆ ಸಿದ್ದರಾಮಯ್ಯ ಟೀಕೆ: ನೀವು ಎಮರ್ಜೆನ್ಸಿ ಹೇರಬಹುದಾ ಎಂದ ನೆಟ್ಟಿಗರು

ಮುಂದಿನ ಸುದ್ದಿ
Show comments