Webdunia - Bharat's app for daily news and videos

Install App

ಹತ್ರಾಸ್ ಘಟನೆ : ನಾಲ್ಕೈದು ತಿಂಗಳಿಂದ ಸ್ಕೆಚ್ ಹಾಕಿದ್ರಾ?

Webdunia
ಭಾನುವಾರ, 4 ಅಕ್ಟೋಬರ್ 2020 (16:29 IST)
ಹತ್ರಾಸ್ ಘಟನೆಯಲ್ಲಿ ಯುವಕರಿಂದ ದೌರ್ಜನ್ಯಕ್ಕೆ ಒಳಗಾಗಿ ಸಾವನ್ನಪ್ಪಿದ ಯುವತಿಯ ಹಿಂದೆ ಯುವಕರು ನಾಲ್ಕೈದು ತಿಂಗಳ ಹಿಂದಿನಿಂದಲೇ ಬೆನ್ನುಬಿದ್ದಿದ್ದರಾ?

ಇಂಥದ್ದೊಂದು ಆರೋಪವನ್ನು ಸಂತ್ರಸ್ತೆಯ ತಾಯಿ ಮಾಡಿದ್ದು, ದೂರಿನಲ್ಲಿ ಈ ವಿಷಯ ತಿಳಿಸಿದ್ದಾರೆ.

ಠಾಕೂರ್ ಸಮುದಾಯದ ಲವ್ ಖುಷ್ ಮತ್ತು ಸಂದೀಪ್ ಸೇರಿದಂತೆ ಇನ್ನಿಬ್ಬರು ತಮ್ಮ 19 ವರ್ಷದ ಮಗಳ ಬೆನ್ನು ಹತ್ತಿದ್ದರು. ಎಲ್ಲಿ ಹೋದರೂ ಹಿಂಬಾಲಿಸುತ್ತಿದ್ದರು ಎಂದಿದ್ದಾರೆ.

ಹಿಂಬಾಲಿಸಿ ಹುಡುಗರು ಕಿರುಕುಳ ಕೊಡುತ್ತಿದ್ದ ಬಗ್ಗೆ ತಮ್ಮ ಬಳಿ ಯುವತಿ ಹೇಳಿಕೊಂಡಿದ್ದಳು.
ಹುರಿದು ಮುಕ್ಕಿ ತಮ್ಮ ಮಗಳ ಜೀವವನ್ನೇ ಬಲಿಪಡೆದುಕೊಂಡರು ಎಂದು ಸಂತ್ರಸ್ತೆಯ ತಾಯಿ ಆರೋಪಿಸಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments