Webdunia - Bharat's app for daily news and videos

Install App

ಜೆಡಿಎಸ್ ರಾಜ್ಯಘಟಕ ವಿಸರ್ಜಿಸಿದ ಹೆಚ್.ಡಿ.ದೇವೇಗೌಡರು

Webdunia
ಸೋಮವಾರ, 12 ಅಕ್ಟೋಬರ್ 2020 (22:26 IST)
ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರು ಜೆಡಿಎಸ್ ರಾಜ್ಯ ಘಟಕವನ್ನು ವಿಸರ್ಜನೆ ಮಾಡಿದ್ದಾರೆ.
 

ಕೇರಳ ರಾಜ್ಯದ ಜೆಡಿಎಸ್ ಘಟಕವನ್ನು ವಿಸರ್ಜನೆ ಮಾಡಿರುವುದಾಗಿ ರಾಜ್ಯಸಭಾ ಸದಸ್ಯರೂ ಆಗಿರುವ ಹೆಚ್.ಡಿ.ದೇವೇಗೌಡರು ತಿಳಿಸಿದ್ದಾರೆ.

ಶಾಸಕ ಸಿ.ಕೆ. ನಾನು ನೇತೃತ್ವದಲ್ಲಿ ಜೆಡಿಎಸ್ ಕೇರಳದಲ್ಲಿತ್ತು. ಪಕ್ಷ ವಿರೋಧಿ ಕೆಲಸ ಮಾಡಿರುವ ದೂರಿನ ಹಿನ್ನೆಲೆಯಲ್ಲಿ ವಿಸರ್ಜನೆ ಮಾಡಲಾಗಿದೆ.

ಇನ್ನು, ಕೇರಳ ಘಟಕಕ್ಕೆ ಹಂಗಾಮಿ ಅಧ್ಯಕ್ಷರನ್ನಾಗಿ ಮ್ಯಾಥ್ಯೂ ಥಾಮಸ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.  

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರತವನ್ನು ಹಿಂದೂ ರಾಷ್ಟ್ರ ಮಾಡಿದರೆ ಸಮಾನತೆ ಇರಲ್ಲ, ಶೋಷಣೆ ಹೆಚ್ಚಾಗುತ್ತದೆ: ಯತೀಂದ್ರ ಸಿದ್ದರಾಮಯ್ಯ

ಕಿತ್ತು ತಿನ್ನಬೇಡವೋ... ಮರಿ ಆನೆಗೆ ಬುದ್ಧಿ ಕಲಿಸಿದ ತಾಯಿ ಆನೆ, ಇದು ನಮಗೂ ಪಾಠ Video

Karnataka Weather: ಕರ್ನಾಟಕ ಈ ಭಾಗಗಳಲ್ಲಿ ಇಂದೂ ಭಾರೀ ಮಳೆ ನಿರೀಕ್ಷೆ

ತಾನು ಸತ್ತು ಮನೆಯ ಮಾಲಿಕರನ್ನು ರಕ್ಷಿಸಿದ ಸಾಹಸಿ ನಾಯಿ: ಕೊನೆಯ ಕ್ಷಣದ Video

ಬರಪೀಡಿತ ರೈತರಿಗೆ ಸರ್ಕಾರ ತಕ್ಷಣ 10 ಸಾವಿರ ಕೋಟಿ ರೂ ನೀಡಬೇಕು: ವಿಜಯೇಂದ್ರ

ಮುಂದಿನ ಸುದ್ದಿ
Show comments