Webdunia - Bharat's app for daily news and videos

Install App

ತಲೆಯನ್ನೇ ಕಡಿದು, ಹೃದಯ ಕಿತ್ತು ಕೊನೆಗೆ ಪೊಲೀಸರಿಗೆ ಶರಣಾದ!

Webdunia
ಭಾನುವಾರ, 26 ಫೆಬ್ರವರಿ 2023 (13:21 IST)
ಹೈದರಾಬಾದ್ : ತನ್ನ ಗೆಳತಿಗೆ ಸಂದೇಶ ಕಳುಹಿಸಿದ್ದಕ್ಕಾಗಿ ಯುವಕನೊಬ್ಬ ತನ್ನ ಸ್ನೇಹಿತನನ್ನೇ ಭೀಕರವಾಗಿ ಕೊಲೆಗೈದು, ಶಿರಚ್ಛೇದ ಮಾಡಿ, ದೇಹದ ಆಂತರಿಕ ಭಾಗಗಳನ್ನು ಕಿತ್ತು ಹಾಕಿ, ಕೊನೆಗೆ ಪೊಲೀಸರಿಗೆ ಶರಣಾಗಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ.
 
ವರದಿಗಳ ಪ್ರಕಾರ ಆರೋಪಿಯ ಗೆಳತಿ ಈ ಹಿಂದೆ ಆತನ ಸ್ನೇಹಿತನೊಂದಿಗೆ ಸಂಬಂಧ ಹೊಂದಿದ್ದಳು. ಆಕೆಗೆ ಸಂತ್ರಸ್ತ ಯುವಕ ಸಂದೇಶ ಕಳುಹಿಸುತ್ತಿದ್ದ.

ಇದರಿಂದ ಕೋಪಗೊಂಡಿದ್ದ ಆರೋಪಿ, ಸ್ನೇಹಿತನ ಶಿರಚ್ಛೇದ ಮಾಡಿದ್ದಾನೆ. ಬಳಿಕ ಆತನ ಹೃದಯ, ಖಾಸಗಿ ಭಾಗಗಳನ್ನು ಕಿತ್ತಿದ್ದು, ಬೆರಳುಗಳನ್ನೂ ಕತ್ತರಿಸಿದ್ದಾನೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments