Webdunia - Bharat's app for daily news and videos

Install App

ರೈಲು ನಿಲ್ದಾಣದಲ್ಲಿ ಎಲ್ಲರ ಎದುರೇ ಬಲವಂತವಾಗಿ ಮುತ್ತಿಟ್ಟ

ರಾಮಕೃಷ್ಣ ಪುರಾಣಿಕ
ಶುಕ್ರವಾರ, 23 ಫೆಬ್ರವರಿ 2018 (20:06 IST)
ಫೆಬ್ರುವರಿ 23: ತುರ್ಬೆ ರೈಲು ನಿಲ್ದಾಣದಲ್ಲಿ ವ್ಯಕ್ತಿಯೊರ್ವ ಮಹಿಳಾ ಪ್ರಯಾಣಿಕರಿಗೆ ಬಲವಂತವಾಗಿ ಮುತ್ತಿಟ್ಟ ಘಟನೆ ಬುಧವಾರದಂದು ನವೀ ಮುಂಬೈನಲ್ಲಿ ನಡೆದಿದೆ. ಅಪರಾಧಿಯನ್ನು ರೈಲ್ವೆ ಪೋಲಿಸರು ಬಂಧಿಸಿದ್ದಾರೆ.
ಸುಮಾರು 20 ವರ್ಷ ವಯಸ್ಸಿನ ಹುಡುಗಿಯು ತುರ್ಬೆ ರೈಲು ನಿಲ್ದಾಣದಲ್ಲಿ ನಗರ ಸಂಚಾರಿ ರೈಲುಗಾಗಿ ಕಾಯುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ.
 
ಸುದ್ದಿ ಸಂಸ್ಥೆ ಎಎನ್ಐ ಹಂಚಿದ ಸಿಸಿಟಿವಿ ದೃಶ್ಯವಳಿಯಲ್ಲಿ, ಆರೋಪಿಯು ಹುಡುಗಿಯನ್ನು ಅನುಸರಿಸುತ್ತಿದ್ದ. ನಂತರ, ಅವನು ಅವಳನ್ನು ಎಳೆದು ತಬ್ಬಿಕೊಂಡ ಮತ್ತು ಬಲವಂತವಾಗಿ ಮುತ್ತಿಟ್ಟ. ಹುಡುಗಿ ತನ್ನನ್ನು ತಾನು ರಕ್ಷಿಸಿಕೊಳ್ಳಲು ಅವನನ್ನು ದೂಡುತ್ತಾಳೆ ಮತ್ತು ಆರೋಪಿಯು ಸರ್ವೇಸಮಾನ್ಯನಂತೆ ಘಟನಾ ಸ್ಥಳವನ್ನು ತೊರೆಯುತ್ತಾನೆ.
 
ಸೆಕ್ಷನ್ 354 ಎ ಅಡಿಯಲ್ಲಿ ಆರೋಪಿಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಹೆಚ್ಚಿನ ತನಿಖೆಯು ಮುಂದುವರೆದಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments