Webdunia - Bharat's app for daily news and videos

Install App

ರೈಲು ನಿಲ್ದಾಣದಲ್ಲಿ ಎಲ್ಲರ ಎದುರೇ ಬಲವಂತವಾಗಿ ಮುತ್ತಿಟ್ಟ

ರಾಮಕೃಷ್ಣ ಪುರಾಣಿಕ
ಶುಕ್ರವಾರ, 23 ಫೆಬ್ರವರಿ 2018 (20:06 IST)
ಫೆಬ್ರುವರಿ 23: ತುರ್ಬೆ ರೈಲು ನಿಲ್ದಾಣದಲ್ಲಿ ವ್ಯಕ್ತಿಯೊರ್ವ ಮಹಿಳಾ ಪ್ರಯಾಣಿಕರಿಗೆ ಬಲವಂತವಾಗಿ ಮುತ್ತಿಟ್ಟ ಘಟನೆ ಬುಧವಾರದಂದು ನವೀ ಮುಂಬೈನಲ್ಲಿ ನಡೆದಿದೆ. ಅಪರಾಧಿಯನ್ನು ರೈಲ್ವೆ ಪೋಲಿಸರು ಬಂಧಿಸಿದ್ದಾರೆ.
ಸುಮಾರು 20 ವರ್ಷ ವಯಸ್ಸಿನ ಹುಡುಗಿಯು ತುರ್ಬೆ ರೈಲು ನಿಲ್ದಾಣದಲ್ಲಿ ನಗರ ಸಂಚಾರಿ ರೈಲುಗಾಗಿ ಕಾಯುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ.
 
ಸುದ್ದಿ ಸಂಸ್ಥೆ ಎಎನ್ಐ ಹಂಚಿದ ಸಿಸಿಟಿವಿ ದೃಶ್ಯವಳಿಯಲ್ಲಿ, ಆರೋಪಿಯು ಹುಡುಗಿಯನ್ನು ಅನುಸರಿಸುತ್ತಿದ್ದ. ನಂತರ, ಅವನು ಅವಳನ್ನು ಎಳೆದು ತಬ್ಬಿಕೊಂಡ ಮತ್ತು ಬಲವಂತವಾಗಿ ಮುತ್ತಿಟ್ಟ. ಹುಡುಗಿ ತನ್ನನ್ನು ತಾನು ರಕ್ಷಿಸಿಕೊಳ್ಳಲು ಅವನನ್ನು ದೂಡುತ್ತಾಳೆ ಮತ್ತು ಆರೋಪಿಯು ಸರ್ವೇಸಮಾನ್ಯನಂತೆ ಘಟನಾ ಸ್ಥಳವನ್ನು ತೊರೆಯುತ್ತಾನೆ.
 
ಸೆಕ್ಷನ್ 354 ಎ ಅಡಿಯಲ್ಲಿ ಆರೋಪಿಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಹೆಚ್ಚಿನ ತನಿಖೆಯು ಮುಂದುವರೆದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ರಾಜೀನಾಮೆ ಬದಲು ಜಾತಿಗಣತಿ, ಇದು ಹೈಕಮಾಂಡ್ ಪ್ಲ್ಯಾನ್: ಛಲವಾದಿ ನಾರಾಯಣಸ್ವಾಮಿ

Siddaramaiah: ರಾಜ್ಯಪಾಲರನ್ನು ಫೋನ್ ನಲ್ಲಿ ನಾನೇ ಕರೆದಿದ್ದೆ: ಗೊತ್ತಿಲ್ಲ ಎಂದಿದ್ದ ಸಿಎಂ ಸಿದ್ದರಾಮಯ್ಯ ಈಗ ಸ್ಪಷ್ಟನೆ

Meghalaya Honeymoon Case: ನೂರಕ್ಕೆ ನೂರು ಇದು ಆಕೆಯೇ ಮಾಡಿದ್ದು: ಸೋನಮ್‌ ವಿರುದ್ಧ ಕೆಂಡಕಾರಿದ ಸಹೋದರ

Kasargodu: ಬಾಲ್ಯದ ಘಟನೆಗೆ 50 ವರ್ಷಗಳ ಬಳಿಕ ಪ್ರತೀಕಾರ ತೀರಿಸಿಕೊಂಡ ವ್ಯಕ್ತಿ

ಸತ್ಯ ಹರಿಶ್ಚಂದ್ರರ ತುಂಡುಗಳ ಬಣ್ಣವೆಲ್ಲಾ ಬಯಲಾಗ್ತಿದೆ: ಬಿ ಶ್ರೀರಾಮುಲು

ಮುಂದಿನ ಸುದ್ದಿ
Show comments