Webdunia - Bharat's app for daily news and videos

Install App

ಊಟ ತಡವಾಗಿದ್ದಕ್ಕೆ ತವಾದಿಂದ ಹೊಡೆದು ಪತ್ನಿಯನ್ನೇ ಕೊಂದ !

Webdunia
ಬುಧವಾರ, 14 ಸೆಪ್ಟಂಬರ್ 2022 (10:32 IST)
ಲಕ್ನೋ : ರಾತ್ರಿ ಊಟ ನೀಡಲು ತಡ ಮಾಡಿದ್ದಕ್ಕೆ ಪತಿಯೊಬ್ಬ ತವಾದಿಂದ ಪತ್ನಿಯ ತಲೆಗೆ ಹೊಡೆದು ಹತ್ಯೆ ಮಾಡಿದ ಘಟನೆ ನೋಯ್ಡಾದಲ್ಲಿ ನಡೆದಿದೆ.

ಬಿಹಾರ್ ಮೂಲದ ಅನುಜ್ ಕುಮಾರ್ (37) ಪತ್ನಿ ಖುಷ್ಬುಳನ್ನು ಹತ್ಯೆ ಮಾಡಿದ್ದಾನೆ. ಈತ ನೋಯ್ಡಾದಲ್ಲಿ ಆಟೋ ರಿಕ್ಷಾ ಚಾಲಕನಾಗಿ ಕೆಲಸ ಮಾಡುತ್ತಿದ್ದ. ಅನುಜ್ ರಾತ್ರಿ ಊಟಕ್ಕೆಂದು ಮನೆಗೆ ತೆರಳಿದ್ದ.

ಆದರೆ ಆತನ ಪತ್ನಿ ಖುಷ್ಬು ಊಟ ತಯಾರು ಮಾಡಲು ವಿಳಂಬ ಮಾಡಿದ್ದಾಳೆ. ಇದರಿಂದ ಕೋಪಗೊಂಡ ಅನುಜ್ ಪತ್ನಿ ಖುಷ್ಬು ಬಳಿ ವಾಗ್ವಾದ ನಡೆಸಿದ್ದಾನೆ. ಇದಾದ ಬಳಿಕ ಖುಷ್ಬುವಿನ ತಲೆಗೆ ಅಲ್ಲೇ ಇದ್ದ ತವಾದಿಂದ ಹೊಡೆದಿದ್ದಾನೆ. ತೀವ್ರ ಗಾಯಗೊಂಡ ಆಕೆ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. 

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments