Webdunia - Bharat's app for daily news and videos

Install App

ಬಿಜೆಪಿಗೆ ಮತ ಹಾಕಿದಕ್ಕೆ ಪತ್ನಿಯನ್ನೇ ಕೊಂದ

Webdunia
ಮಂಗಳವಾರ, 21 ಮೇ 2019 (12:00 IST)
ಗಾಜಿಪುರ : ಬಿಜೆಪಿಗೆ ಮತ ಹಾಕಿದಕ್ಕೆ ಪತಿಯೊಬ್ಬ ಪತ್ನಿಯ ಕತ್ತು ಕೊಯ್ದು ಕೊಲೆ ಮಾಡಿದ ಘಟನೆ ಗಾಜಿಪುರದ ತರವಾನಿಯಾ ಗ್ರಾಮದಲ್ಲಿ ನಡೆದಿದೆ.




ನೀಲಮ್ ಕೊಲೆಯಾದ ಪತ್ನಿ, ರಾಂಬಚನ್ ಕೊಲೆ ಮಾಡಿದ ಪತಿ. ರಾಂಬಚನ್ ತನ್ನ ಪತ್ನಿ ನೀಲಮ್ ಗೆ ಬಿಜೆಪಿಗೆ ಮತ ಹಾಕದಂತೆ ಹೇಳಿದ್ದಾನಂತೆ. ಆದರೆ ಆಕೆ ಬಿಜೆಪಿಗೆ ಮತ ಹಾಕಿದ್ದಾಳೆ. ಇದರಿಂದ ಕೋಪಗೊಂಡ ಆತ ಪತ್ನಿ ಕತ್ತು ಕೊಯ್ದು ಹತ್ಯೆ ಮಾಡಿದ್ದಾನೆ.


ಈ ಘಟನೆಯನ್ನು ಕಂಡು ಸ್ಥಳೀಯರು ಸೇರಿದ ಹಿನ್ನಲೆಯಲ್ಲಿ ರಾಂಬಚನ್ ಅಲ್ಲಿಂದ ತೆರಳಿದ್ದಾನೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments