Webdunia - Bharat's app for daily news and videos

Install App

ಆಟದ ಸಮಯ ಕಡಿತಗೊಳಿಸಿದ ಅಜ್ಜಿಯ ವಿರುದ್ಧ ಬಾಲಕನಿಂದ ಪೊಲೀಸರಿಗೆ ದೂರು

Webdunia
ಭಾನುವಾರ, 25 ಡಿಸೆಂಬರ್ 2016 (12:02 IST)
ಚಿಕ್ಕ ಬಾಲಕನೊಬ್ಬ ಪೊಲೀಸ್ ಠಾಣೆಗೆ ತೆರಳಿ ದೂರು ನೀಡಬೇಕಾಗಿದೆ ಎಂದು ಹೇಳಿದಾಗ ಪೊಲೀಸರಿಗೆ ಅಚ್ಚರಿ ಮತ್ತು ಆಘಾತ ಕಾದಿತ್ತು. ಅಜ್ಜಿ ಆಟದ ಸಮಯ ಕಡಿತಗೊಳಿಸಿದ್ದರಿಂದ ಆಕೆಯ ವಿರುದ್ಧ ದೂರು ನೀಡಲು ಬಂದಿದ್ದೇನೆ ಎಂದಾಗ ಪೊಲೀಸರಿಗೆ ಸುಸ್ತೋ ಸುಸ್ತು.
 
ನಗರದ ಎಸ್‌ಆರ್ ನಗರ್ ಪೊಲೀಸ್ ಠಾಣೆಯಲ್ಲಿ ದೈನಂದಿನ ಕರ್ತವ್ಯವನ್ನು ಅಂತ್ಯಗೊಳಿಸಿ ಸ್ವಲ್ಪ ವಿಶ್ರಾಂತಿ ಪಡೆಯಬೇಕು ಎನ್ನುವಾಗಲೇ ಬಾಲಕನ ಪ್ರವೇಶವಾಗಿದೆ. ಬಾಲಕನ ದೂರು ಕೇಳಿದ ನಂತರ ಏನು ಮಾಡಬೇಕು ಎನ್ನುವುದು ತೋಚದೆ ಕಂಗಾಲಾಗಿದ್ದಾರೆ.
 
ಬಾಲಕನ ದೂರು ಕೇಳಿದ ಪೊಲೀಸರು ಆತನ ತಂದೆ ತಾಯಿಗೆ ಕರೆ ಮಾಡಿ ಠಾಣೆಗೆ ಕರೆಸಿಕೊಂಡು ಬುದ್ದಿ ಮಾತು ಹೇಳಿದ್ದಾರೆ.ಟಿವಿ ಸೀರಿಯಲ್‌ಗಳಿಂದ ಪ್ರೇರಣೆಗೊಂಡು ಬಾಲಕ ಪೊಲೀಸ್ ಠಾಣೆಗೆ ಬಂದಿರಬಹುದು ಎಂದು ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ.
 
ಪೊಲೀಸ್ ಠಾಣೆಗೆ ಬಂದ ಬಾಲಕನಿಗೆ ಕೆಲ ಚಾಕೋಲೇಟ್‌ಗಳನ್ನು ಕೊಟ್ಟ ನಂತರ ಅಜ್ಜಿಯ ವಿರುದ್ಧದ ದೂರನ್ನು ಬಾಲಕ ಹಿಂಪಡೆದಿದ್ದಾನೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಳೇ ಗರ್ಲ್ ಫ್ರೆಂಡ್ ಗೆ ಅಶ್ಲೀಲ ಮೆಸೇಜ್ ಮಾಡಿದ್ದಕ್ಕೆ ಯುವಕನ ಮರ್ಮಾಂಗಕ್ಕೆ ಥಳಿಸಿ ಹಲ್ಲೆ

Karnataka Weather: ಈ ವಾರ ರಾಜ್ಯದಲ್ಲಿ ಯಾವೆಲ್ಲಾ ಜಿಲ್ಲೆಗಳಲ್ಲಿ ಮಳೆಯಿರಲಿದೆ ನೋಡಿ

ಸಿದ್ದರಾಮಯ್ಯನವರೇ ಇನ್ನೆಷ್ಟು ದಿನ ಈ ಭಂಡ ಬಾಳು: ಆರ್‌ ಅಶೋಕ್ ವ್ಯಂಗ್ಯ

ಮರಾಠಿ vs ಹಿಂದೆ ಭಾಷೆ ವಿವಾದ, ಭಾಷೆಯ ಹೆಸರಿನಲ್ಲಿ ಜನರನ್ನು ವಿಭಜಿಸಬಾರದು: ಕಂಗನಾ ರನೌತ್‌

ಕಾಂಗ್ರೆಸ್‌ನಲ್ಲಿ ಡಿಕೆ ಶಿವಕುಮಾರ್‌ಗೆ ಉನ್ನತ ಸ್ಥಾನ ಸಿಗಬೇಕು: ರಂಭಾಪುರಿ ಸ್ವಾಮೀಜಿ

ಮುಂದಿನ ಸುದ್ದಿ
Show comments