Webdunia - Bharat's app for daily news and videos

Install App

ಬಿಸಿಗಾಳಿಗೆ 1,300ಕ್ಕೂ ಹೆಚ್ಚು ಬಲಿ

Webdunia
ಗುರುವಾರ, 28 ಮೇ 2015 (09:41 IST)
ಬಿಸಿಗಾಳಿಯ ಹೊಡೆತಕ್ಕೆ ದೇಶಾದ್ಯಂತ ಬಲಿಯಾಗಿರುವವರ ಸಂಖ್ಯೆ 1300 ದಾಟಿದೆ. 

ಆಂಧ್ರಪ್ರದೇಶ ಮತ್ತು ತೆಲಂಗಾಣಗಳಲ್ಲಿ ಸಾವಿನ ಸಂಖ್ಯೆ ಹೆಚ್ಚಿದ್ದು, 1200 ಕ್ಕಿಂತಲೂ ಹೆಚ್ಚು ಜನರು ಬಿಸಿಲಿ ಝಳಕ್ಕೆ ಜೀವ ಕಳೆದುಕೊಂಡಿದ್ದಾರೆ. ಉತ್ತರ ಭಾರತದ ಅನೇಕ ರಾಜ್ಯಗಳಲ್ಲಿ ಸಹ ಜನರು ಬಿಸಿಲಿನ ತಾಪಕ್ಕೆ ಪ್ರಾಣ ಬಿಟ್ಟಿದ್ದಾರೆ. 
 
ಹರಿಯಾಣ, ಪಂಜಾಬ್, ಬಿಹಾರ್, ಒಡಿಶಾ, ಉತ್ತರಪ್ರದೇಶ್, ರಾಜಸ್ಥಾನ್, ಮಹಾರಾಷ್ಟ್ರ, ಛತ್ತೀಸ್‌ಗಢ್, ಪಶ್ಚಿಮ ಬಂಗಾಳಗಳಲ್ಲಿ ತಾಪಮಾನ 40 ರಿಂದ 47 ಡಿಗ್ರಿ ಸೆಲ್ಸಿಯಸ್‌ನಷ್ಟಿದೆ. 
 
ಗುಜರಾತ್‍ನ ಹಲವೆಡೆ ಪ್ರಾಣಿ ಸಂಗ್ರಹಾಲಯಗಳಲ್ಲಿನ ಪ್ರಾಣಿ, ಪಕ್ಷಿಗಳನ್ನು ಉಳಿಸಿಕೊಳ್ಳಲು ಅಧಿಕಾರಿಗಳು ಹರಸಾಹಸ ಪಡುತ್ತಿದ್ದಾರೆ. ಪ್ರಾಣಿ, ಪಕ್ಷಿಗಳ ಶೆಡ್‍ಗಳ ಮೇಲೆ ನೀರು ಸಿಂಪಡಿಸುತ್ತಿದ್ದಾರೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments