Webdunia - Bharat's app for daily news and videos

Install App

ಉತ್ತರ ಭಾರತದಲ್ಲಿ ಮಂಜಿನ ದಟ್ಟನೆ

Webdunia
ಬುಧವಾರ, 28 ಡಿಸೆಂಬರ್ 2022 (14:15 IST)
ನವದೆಹಲಿ : ಬುಧವಾರ ಮತ್ತೆ ಉತ್ತರ ಭಾರತದಲ್ಲಿ ಮಂಜಿನ ದಟ್ಟನೆ ಹಾಗೂ ತೀವ್ರ ಚಳಿ ಹೆಚ್ಚಾಗಿದ್ದು, ಈ ವೇಳೆ ದೆಹಲಿಯ ಸುಮಾರು 100 ವಿಮಾನಗಳ ವೇಳೆಯನ್ನು ಹಾಗೂ ಮಾರ್ಗಗಳನ್ನು ಬದಲಾವಣೆ ಮಾಡಲಾಗಿದೆ.

ಈ ಬಗ್ಗೆ ದೆಹಲಿ ವಿಮಾನ ನಿಲ್ದಾಣದ ಅಧಿಕಾರಿಯೊಬ್ಬರು ಮಾತನಾಡಿ, 3 ದಿನಗಳಿಂದ ಉಂಟಾಗುತ್ತಿರುವ ಹವಮಾನ ವೈಪರೀತ್ಯದಿಂದಾಗಿ ವಿಮಾನ ನಿಲ್ದಾಣದಲ್ಲಿ 100ಕ್ಕೂ ಹೆಚ್ಚು ವಿಮಾನಗಳು ವಿಳಂಬವಾಗಿ ಬಂದಿದೆ. ಕೆಲವು ವಿಮಾನಗಳ ಮಾರ್ಗವನ್ನು ಬದಲಾಗಿದೆ ಎಂದು ತಿಳಿಸಿದರು.

ಉತ್ತರ ಭಾರತದ ಹೆಚ್ಚಿನ ಭಾಗಗಳನ್ನು ದಟ್ಟವಾದ ಮಂಜು ಆವರಿಸಿದೆ. ಇದರಿಂದಾಗಿ ವಿಮಾನ ಪ್ರಯಾಣಿಕರಿಗೆ ಸಮಸ್ಯೆಗಳು ಹೆಚ್ಚಾಗುತ್ತಿವೆ.

ಕಳೆದ ಕೆಲವು ದಿನಗಳಿಂದ ದೇಶದ ಉತ್ತರ ಭಾಗಗಳ ಮೇಲೆ ಪರಿಣಾಮ ಬೀರುತ್ತಿರುವ ಕಳಪೆ ಗೋಚರತೆಯಿಂದಾಗಿ ಬುಧವಾರ ಮತ್ತೊಮ್ಮೆ ವಿಮಾನ ಸಂಚಾರವನ್ನು ಅಡ್ಡಿಪಡಿಸಿತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

India Pakistan: ಶಾಂತಿ ಕಾಪಾಡಿ ಎಂದು ಸಲಹೆ ಕೊಟ್ಟ ಚೀನಾಗೆ ತಕ್ಕ ಉತ್ತರ ಕೊಟ್ಟ ಅಜಿತ್ ದೋವಲ್

ಅಮ್ಮಂದಿರ ದಿನಕ್ಕೆ ತಾಯಿಗೆ ವಿಶೇಷ ವಿಡಿಯೋ ಮೂಲಕ ವಿಶ್ ಮಾಡಿದ ಡಿಕೆ ಶಿವಕುಮಾರ್

ಬೆಂಗಳೂರಿನಲ್ಲಿರುವ ಬಂದರು ಪಾಕಿಸ್ತಾನದಿಂದ ಉಡೀಸ್: ಅಬ್ಬಾ ಪಾಕಿಸ್ತಾನಿಯರ ಬುದ್ಧಿವಂತಿಕೆಯೇ..

India Pakistan: ಎಲ್ಲರೂ ಇಂದಿರಾ ಗಾಂಧಿಯಾಗಲು ಸಾಧ್ಯವಿಲ್ಲ, ಮೋದಿಗೆ ಟೀಕೆ

Gold Price today: ಚಿನ್ನ, ಬೆಳ್ಳಿ ದರ ಇಂದು ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments