Webdunia - Bharat's app for daily news and videos

Install App

ಬಿಹಾರದಲ್ಲಿ ಸುರಿದ ಭಾರೀ ಮಳೆ, ಸಿಡಿಲು ಬಡಿದು 33 ಮಂದಿ ಸಾವು, ಹಲವರಿಗೆ ಗಾಯ

Sampriya
ಶುಕ್ರವಾರ, 18 ಜುಲೈ 2025 (17:01 IST)
Photo Credit X
ಪಾಟ್ನಾ: ಹವಾಮಾನ ಇಲಾಖೆ ಮುನ್ಸೂಚಯಂತೆ ಈ ವಾರ ಬಿಹಾರದಲ್ಲಿ ಭಾರಿ ಮಳೆಯಾಗುತ್ತಿದ್ದು, ಇದೀಗ ಸಿಕ್ಕಿರುವ  ಮಾಹಿತಿ ಪ್ರಕಾರ ಸಿಡಿಲು ಬಡಿದು ಕನಿಷ್ಠ 33 ಜನ ಸಾವನ್ನಪ್ಪಿದ್ದಾರೆ  ಎಂದು ತಿಳಿದುಬಂದಿದೆ. ಇನ್ನೂ ಘಟನೆಯಲ್ಲಿ ಹಲವಾರು ಮಂದಿ   ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.

ಬಿಹಾರದಲ್ಲಿ ಬುಧವಾರ ಮತ್ತು ಗುರುವಾರದ ನಡುವೆ ಬಿರುಗಾಳಿ ಸಹಿತ ಭೀಕರ ಮಳೆಯಲ್ಲಿ ಈ ಸಾವುಗಳು ಸಂಭವಿಸಿವೆ ಎಂದು ರಾಜ್ಯ ವಿಪತ್ತು ನಿರ್ವಹಣಾ ಇಲಾಖೆಯ ಪ್ರಕಟಣೆ ತಿಳಿಸಿದೆ.

ಸಿಡಿಲು ಬಡಿದು ಮೃತಪಟ್ಟವರಲ್ಲಿ ಹೆಚ್ಚಿನವರು ರೈತರು ಮತ್ತು ಕಾರ್ಮಿಕರಾಗಿದ್ದ, ರಾಜ್ಯದ ಕೆಲವು ಭಾಗಗಳಲ್ಲಿ ಭಾರಿ ಮಳೆ ಮತ್ತು ಮಿಂಚಿನ ಮುನ್ಸೂಚನೆ ನೀಡಲಾಗಿದೆ.

ಸಿಡಿಲಿನಿಂದ ಸಾವನ್ನಪ್ಪಿದವರ ಕುಟುಂಬಗಳಿಗೆ ರಾಜ್ಯ ಸರ್ಕಾರ ಒಟ್ಟು 4 ಮಿಲಿಯನ್ ರೂಪಾಯಿ($4,600) ಪರಿಹಾರ ಘೋಷಿಸಿದೆ.

2024 ರಲ್ಲಿ ಕನಿಷ್ಠ 243 ಜನ ಸಿಡಿಲಿನಿಂದ ಸಾವನ್ನಪ್ಪಿದ್ದರು ಮತ್ತು ಅದರ ಹಿಂದಿನ ವರ್ಷ 275 ಜನ ಸಾವನ್ನಪ್ಪಿದರು ಎಂದು ರಾಜ್ಯ ಸರ್ಕಾರ ತಿಳಿಸಿದೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾಂಗ್ರೆಸ್ ಪಕ್ಷದಿಂದ ದ್ವೇಷ ರಾಜಕಾರಣ: ಸಿ.ಕೆ.ರಾಮಮೂರ್ತಿ

10 ವರ್ಷದಿಂದ ವಾದ್ರಾರನ್ನು ಕೇಂದ್ರದ ಬಿಜೆಪಿ ಟಾರ್ಗೇಟ್ ಮಾಡಿದೆ: ರಾಹುಲ್ ಗಾಂಧಿ ಆಕ್ರೋಶ

ಸಿದ್ದರಾಮಯ್ಯಗೆ ಅಹಿಂದ ನೆನಪಾಗುವುದೇ ಸಿಎಂ ಕುರ್ಚಿಗೆ ಕಂಟಕ ಬಂದಾಗಲೆಲ್ಲ: ಬಿವೈ ವಿಜಯೇಂದ್ರ

ಕಾಲ್ತುಳಿತವಾಗುವಾಗ ಮಸಾಲೆ ದೋಸೆ ತಿಂತಿದ್ದ ಸಿಎಂ: ಡಾ ಸಿಎನ್ ಅಶ್ವತ್ಥನಾರಾಯಣ್

ಬಹುಕೋಟಿ ಮದ್ಯ ಹಗರಣ: ಮಾಜಿ ಸಿಎಂ ಭೂಪೇಶ್ ಬಾಘೇಲ್ ಪುತ್ರ ಅರೆಸ್ಟ್‌

ಮುಂದಿನ ಸುದ್ದಿ
Show comments