Webdunia - Bharat's app for daily news and videos

Install App

ಚೆನ್ನೈನಲ್ಲಿ ಭಾರೀ ಮಳೆ ಅವಾಂತರ: ಇಂದೂ ಸಹ ಭಾರೀ ಮಳೆ ಸಾಧ್ಯತೆ

Webdunia
ಶುಕ್ರವಾರ, 3 ನವೆಂಬರ್ 2017 (16:00 IST)
ಚೆನ್ನೈ: ರಾತ್ರಿ ಸುರಿದ ಧಾರಾಕಾರ ಮಳೆಯಿಂದಾಗಿ ಚೆನ್ನೈ ಹಾಗೂ ತಮಿಳುನಾಡಿನ ಕರಾವಳಿ ಭಾಗದ ಹಲವೆಡೆ ಇಂದೂ ಸಹ ಕೂಡ ಶಾಲಾ ಕಾಲೇಜಿಗೆ ರಜೆ ಘೋಷಿಸಲಾಗಿದೆ.

ಮಳೆ ಅವಾಂತರದಿಂದ ಹಲವು ಐಟಿ ಕಂಪೆನಿಗಳು ತಮ್ಮ ಸಿಬ್ಬಂದಿಗೆ ಮನೆಯಲ್ಲೇ ಕೆಲಸ ಮಾಡುವ ಅವಕಾಶ ನೀಡಿವೆ. ತಮಿಳುನಾಡಿನ ಹಲವೆಡೆ ಇಂದು ಕೂಡ ಭಾರೀ ಮಳೆಯಾಗಲಿದೆ. ಆದರೆ ಭಯ ಪಡುವ ಅಗತ್ಯವಿಲ್ಲ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಭಾರೀ ಮಳೆಯಿಂದ ಚೆನ್ನೈ ಜನ ತತ್ತರಿಸಿ ಹೋಗಿದ್ದು, ಮನೆಗಳಿಗೆ ನೀರು ನುಗ್ಗಿ ಜನ ಪರದಾಡುವಂತಾಗಿದೆ. ರಸ್ತೆಯಲ್ಲಿ ಮಳೆ ನೀರು ನಿಂತಿದ್ದರಿಂದ ಪ್ರಯಾಣಿಕರು ಟ್ರಾಫಿಕ್‌ ನಲ್ಲಿ ಸಿಲುಕಿಕೊಂಡಿದ್ದರು. ವೈಮಾನಿಕ ಪ್ರಯಾಣದ ಮೇಲೆ ಯಾವುದೇ ಪರಿಣಾಮ ಬೀರಿಲ್ಲ. ಆದ್ರೆ ರಸ್ತೆ ಸಾರಿಗೆ ಮೇಲೆ ಪ್ರತಿಕೂಲ ಪರಿಣಾಮವಾಗಿದೆ. ಇಂದು ಕೂಡ ಇದೇ ಪರಿಸ್ಥಿತಿ ಮುಂದುವರಿದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆನೆ ಜತೆ ಸೆಲ್ಪಿ ವಿಡಿಯೋ ವೈರಲ್, ಇನ್ಮುಂದೆ ಈ ಥರ ಮಾಡುವವರ ವಿರುದ್ಧ ಕ್ರಮಕ್ಕೆ ಈಶ್ವರ್ ಖಂಡ್ರೆ ಸೂಚನೆ

ಪಾಕ್ ವಿರುದ್ಧ ಅದು ಸರಿಯಾದ ಪ್ರತೀಕಾರ: ಆಪರೇಷನ್ ಸಿಂಧೂರ್‌ನ್ನು ಶ್ಲಾಘಿಸಿದ ಜಪಾನಿನ ಕಾರ್ಯತಂತ್ರ ತಜ್ಞ

IPL 2025: ಅನುಚಿತ ವರ್ತನೆಗೆ ಡೆಲ್ಲಿ ವೇಗದ ಬೌಲರ್‌ ಮುಕೇಶ್‌ ಕುಮಾರ್‌ಗೆ ಬಿತ್ತು ದಂಡ

ಜಮ್ಮು ಕಾಶ್ಮೀರದ ಭಯೋತ್ಪಾದಕರೊಂದಿಗಿನ ಗುಂಡಿನ ಚಕಮಕಿಯಲ್ಲಿ ಯೋಧ ಹುತಾತ್ಮ

ರಾಮನಗರ ಇನ್ಮುಂದೆ ಬೆಂಗಳೂರು ದಕ್ಷಿಣ ಜಿಲ್ಲೆ: ಡಿಸಿಎಂ ಡಿಕೆ ಶಿವಕುಮಾರ್

ಮುಂದಿನ ಸುದ್ದಿ
Show comments