Select Your Language

Notifications

webdunia
webdunia
webdunia
webdunia

ಭಾರಿ ಮಳೆ, ಭೂ ಕುಸಿತದಿಂದ ತತ್ತರಿಸಿದ ಕೇರಳ

ಭಾರಿ ಮಳೆ, ಭೂ ಕುಸಿತದಿಂದ ತತ್ತರಿಸಿದ ಕೇರಳ
ಬೆಂಗಳೂರು , ಗುರುವಾರ, 21 ಅಕ್ಟೋಬರ್ 2021 (09:03 IST)
ಬೆಂಗಳೂರು, ಅ. 21 : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಕೇರಳ ಮುಖ್ಯಮಂತ್ರಿ ಪಿನರಾಯಿ ವಿಜಯನ್ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿ ಅಲ್ಲಿ ಪ್ರವಾಹ ಮತ್ತು ಭೂಕುಸಿತ ದಿಂದ ಸಂಭವಿಸಿರುವ ಹಾನಿಯ ಬಗ್ಗೆ ತೀವ್ರ ಸಂತಾಪ ವ್ಯಕ್ತಪಡಿಸಿದರು.

ಕೇರಳದಲ್ಲಿ ಪ್ರವಾಹ ಪರಿಹಾರ ಕಾರ್ಯಾಚರಣೆಗೆ ಎಲ್ಲ ರೀತಿಯಿಂದಲೂ ಸಹಕಾರ ನೀಡಲಾಗುವುದು ಎಂದು ಮುಖ್ಯಮಂತ್ರಿಗಳು ಭರವಸೆ ನೀಡಿದರು.


Share this Story:

Follow Webdunia kannada

ಮುಂದಿನ ಸುದ್ದಿ

ಭಾರತದ ಸಂವಿಧಾನಕ್ಕೆ ಭಗವಾನ್ ಬುದ್ಧನ ಸ್ಫೂರ್ತಿ: ಮೋದಿ