Webdunia - Bharat's app for daily news and videos

Install App

ಪರಿಶೀಲನೆ ವೇಳೆ ಭಾರೀ ಟ್ರಾಫಿಕ್ !

Webdunia
ಸೋಮವಾರ, 20 ಜೂನ್ 2022 (14:34 IST)
ನವದೆಹಲಿ : ಕೇಂದ್ರದ ಅಗ್ನಿಪಥ್ ಯೋಜನೆಯನ್ನು ವಿರೋಧಿಸಿ ಬುಧವಾರದಿಂದ ದೇಶದ ಹಲವು ಭಾಗಗಳಲ್ಲಿ ಪ್ರತಿಭಟನೆಗಳು ಭುಗಿಲೆದ್ದಿವೆ.
 
ಸೋಮವಾರ ಯೋಜನೆ ವಿರುದ್ಧ ಕೆಲವು ಸಂಘಟನೆಗಳು ಭಾರತ್ ಬಂದ್ಗೆ ಕರೆ ನೀಡಿದ್ದು, ದೆಹಲಿ-ಗುರುಗ್ರಾಮ ಎಕ್ಸ್ಪ್ರೆಸ್ಸ್ ವೇ ನಲ್ಲಿ ಭಾರೀ ಟ್ರಾಫಿಕ್ ಜಾಮ್ ಉಂಟಾಗಿದೆ.

ಅಗ್ನಿಪಥ್ ಯೋಜನೆಯನ್ನು ಕೇಂದ್ರ ರದ್ದು ಮಾಡುವಂತೆ ಹಲವು ಸಂಘಟನೆಗಳು ಒತ್ತಾಯಿಸಿ ಬಂದ್ಗೆ ಕರೆ ನೀಡಿದ್ದು, ಈ ಹಿನ್ನೆಲೆ ಶಾಂತಿಯನ್ನು ಕಾಪಾಡಲು ಪೊಲೀಸರು ಸರ್ಹೌಲ್ ಗಡಿ ಸಮೀಪ ಎಕ್ಸ್ಪ್ರೆಸ್ ವೇನಲ್ಲಿ ವಾಹನ ತಪಾಸಣೆ ಕೈಗೊಂಡಿದ್ದಾರೆ. ಈ ಕಾರಣ ಒಂದೇ ಕಡೆ ಭಾರೀ ವಾಹನಗಳ ರಾಶಿ ಕಂಡುಬಂದಿದ್ದು, ಸಂಚಾರ ಅಸ್ತವ್ಯಸ್ತವಾಗಿದೆ.

ಇಂದು ದೆಹಲಿಯ ಜಂತರ್ ಮಂತರ್ನಲ್ಲಿ ಅಗ್ನಿಪಥ್ ಯೋಜನೆ ವಿರೋಧಿಸಿ ಕಾಂಗ್ರೆಸ್, ಆಮ್ ಆದ್ಮಿ ಪಕ್ಷ ಸೇರಿದಂತೆ ವಿರೋಧ ಪಕ್ಷಗಳು ಪ್ರತಿಭಟನೆಯನ್ನು ಆಯೋಜಿಸಿವೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಯೋಧ್ಯೆ ಜನ್ಮಭೂಮಿ ತೀರ್ಥ ಕ್ಷೇತ್ರದಲ್ಲಿ ಮಿಲಿಟರಿ ಮಾದರಿ ಆಡಳಿತ: ಮಾಸ್ಟರ್‌ ಸ್ಟ್ರೋಕ್‌ ಕೊಟ್ಟ ಜಿತೇಂದ್ರ ಮಿಶ್ರಾ

ವಿಧಾನಸೌಧದಲ್ಲೇ ಕುಸಿದು ಬಿದ್ದ ಸಿಬ್ಬಂದಿ: ಸ್ವತಃ ಸಚಿವರೇ ಸಿಪಿಆರ್ ಮಾಡಿದ್ರು, ಆದ್ರೂ ಬದುಕುಳಿಯಲಿಲ್ಲ Video

ಅಪಘಾತದಲ್ಲಿ ಗಾಯಗೊಂಡಿದ್ದ ಚಿರತೆ ರಕ್ಷಿಸಲು ಹೋದಾಗ ಎಂತಹ ಅವಘಡ ನಡೆಯಿತು ನೋಡಿ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಮನುಷ್ಯನಲ್ಲ ಇವನು ರಾಕ್ಷಸ… ನಾಯಿಯೂ ಒಂದು ಜೀವ ಎಂದೂ ನೋಡದೇ ಮಾಡಿದ್ದೇನು ನೋಡಿ video

ಮುಂದಿನ ಸುದ್ದಿ
Show comments