Select Your Language

Notifications

webdunia
webdunia
webdunia
webdunia

ಆರುಷಿ ಕೊಲೆ ಪ್ರಕರಣದಲ್ಲಿ ಸುಪ್ರೀಂ ಮೆಟ್ಟಿಲೇರಿದ ಹೇಮರಾಜ್ ಪತ್ನಿ

ಆರುಷಿ ಕೊಲೆ ಪ್ರಕರಣದಲ್ಲಿ ಸುಪ್ರೀಂ ಮೆಟ್ಟಿಲೇರಿದ ಹೇಮರಾಜ್ ಪತ್ನಿ
ನವದೆಹಲಿ , ಶುಕ್ರವಾರ, 15 ಡಿಸೆಂಬರ್ 2017 (21:46 IST)
ದೇಶದ ಗಮನ ಸೆಳೆದಿದ್ದ ಹೇಮರಾಜ್‌- ಆರುಷಿ ಕೊಲೆ ಪ್ರಕರಣದಲ್ಲಿ ಅಲಹಾಬಾದ್‌ ಹೈಕೋರ್ಟ್‌ ತೀರ್ಪು ಪ್ರಶ್ನಿಸಿ ಹೇಮರಾಜ್‌ ಪತ್ನಿ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ್ದಾರೆ.

ಕಳೆದ ಅಕ್ಟೋಬರ್‌ನಲ್ಲಿ ತೀರ್ಪು ನೀಡಿದ್ದ ಅಲಹಾಬಾದ್ ಹೈಕೋರ್ಟ್, ಆರುಷಿ- ಹೇಮರಾಜ್‌ ಕೊಲೆ ಪ್ರಕರಣದಲ್ಲಿ ಆರುಷಿ ಪೋಷಕರಾದ ಡಾ. ರಾಜೇಶ್ ತಲ್ವಾರ್, ಡಾ ನೂಪುರ್ ತಲ್ವಾರ್ ಅವರನ್ನು ಖುಲಾಸೆಗೊಳಿಸಿತ್ತು. 
 
ಆದರೆ ಈ ತೀರ್ಪಿನ ವಿರುದ್ಧ ಹೇಮರಾಜ್ ಪತ್ನಿ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದಾರೆ. ಇದರಿಂದ ಈ ಪ್ರಕರಣ ಮತ್ತೊಂದು ಟ್ವಿಸ್ಟ್‌ ಪಡೆದಿದೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಇವಿಎಂ ವಿಷಯದಲ್ಲಿ ಕಾಂಗ್ರೆಸ್‌ಗೆ ಸುಪ್ರೀಂನಲ್ಲಿ ಮುಖಭಂಗ