Webdunia - Bharat's app for daily news and videos

Install App

ಏನ್ರಿ ಅದು ಕ್ಷಮೆ, ಮೊದಲು ನಡತೆಯಲ್ಲಿ ಬದಲು ಮಾಡಿಕೊಳ್ಳಿ: ಸೋಫಿಯಾ ಖುರೇಷಿ ವಿರುದ್ಧದ ಹೇಳಿಕೆಗೆ ವಿಜಯ್ ಶಾಗೆ ಗದರಿದ ಸುಪ್ರೀಂ

Sampriya
ಸೋಮವಾರ, 19 ಮೇ 2025 (16:58 IST)
Photo Credit X
ನವದೆಹಲಿ: ಸೇನಾ ಅಧಿಕಾರಿ ಕರ್ನಲ್ ಸೋಫಿಯಾ ಖುರೇಷಿ ವಿರುದ್ಧ ವಿವಾದಾತ್ಮಕ ಹೇಳಿಕೆಗಾಗಿ ಮಧ್ಯಪ್ರದೇಶ ಸಚಿವ ವಿಜಯ್ ಶಾ ಅವರ ಕ್ಷಮೆಯಾಚನೆಯನ್ನು ಸುಪ್ರೀಂ ಕೋರ್ಟ್ ಸೋಮವಾರ ತಿರಸ್ಕರಿಸಿದ್ದು, ಹೇಳಿಕೆಯನ್ನು ರಾಷ್ಟ್ರೀಯ ಮುಜುಗರ ಎಂದು ಬಣ್ಣಿಸಿದೆ.

ಸಚಿವರ ಹೇಳಿಕೆಯಿಂದ ಇಡೀ ರಾಷ್ಟ್ರವು ನಾಚಿಕೆಪಡುತ್ತಿದೆ ಎಂದಾ ಸುಪ್ರೀಂ ಕೋರ್ಟ್‌,  ನಿಜವಾದ ಕ್ಷಮೆಯಾಚನೆ ಅಥವಾ ಸೂಕ್ತ ವಿಷಾದದ ಮೂಲಕ ತಮ್ಮ ನಡತೆಯಲ್ಲಿ ಬದಲು ಮಾಡಿಕೊಳ್ಳಿ ಎಂದು ವಿಜಯ್ ಶಾಗೆ ಮಾತಿನಲ್ಲಿ ತಿವಿದಿದೆ.

ಕ್ರೂರವಾಗಿ ಮಾತನಾಡಯವ ಮೊದಲು ಸಂವೇದನಾಶೀಲರಾಗಿರಬೇಕು ಎಂದು ನ್ಯಾಯಾಲಯ ಬುದ್ದಿ ಹೇಳಿದೆ.

ಈ ನಡುವೆ ನ್ಯಾಯಾಲಯವು ಶಾ ಅವರ ಬಂಧನಕ್ಕೆ ತಡೆ ನೀಡಿದೆ. ಆದರೆ ವಿಜಯ್ ಶಾ ಕ್ಷಮೆಯಾಚಿಸಿರುವುದನ್ನು ಪ್ರಶ್ನಿಸಿದ ಉನ್ನತ ನ್ಯಾಯಾಲಯವು, “ಕ್ಷಮೆಯಾಚಿಸಲು ಯಾವುದೇ ನ್ಯಾಯಾಂಗ ನಿಂದನೆ ಮಾಡಿಲ್ಲ” ಎಂದು ಹೇಳಿದೆ<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Rahul Gandhi: ಪಾಕಿಸ್ತಾನದ ಮುಂದೆ ನಮ್ಮ ಎಷ್ಟು ವಿಮಾನ ಕಳೆದುಕೊಂಡಿತು ಲೆಕ್ಕ ಕೊಡಿ

ಟರ್ಕಿ ಸೇಬು ಬಹಿಷ್ಕಾರಕ್ಕೆ ಹೆಚ್ಚಿದ ಒತ್ತಾಯ: 24ರಂದು ಪ್ರಧಾನಿಯೊಂದಿಗೆ ಚರ್ಚೆ

India Pakistan: ತಿನ್ನೋದು ಭಾರತದ ಅನ್ನ, ಸೇವೆ ಮಾತ್ರ ಪಾಕಿಸ್ತಾನಕ್ಕೆ: ಯುಪಿ ವ್ಯಕ್ತಿ ಅರೆಸ್ಟ್

ನಿಮ್ಮ ಪ್ರಾಮಾಣಿಕತೆಯನ್ನು ಮೆಚ್ಚಿದೆ: ಡಿಕೆ ಶಿವಕುಮಾರ್‌ಗೆ ಟಾಂಗ್ ಕೊಟ್ಟ ಸಂಸದ ತೇಜಸ್ವಿ ಸೂರ್ಯ

I Stand With You: ಬೆಂಗಳೂರಿನ ಜನತೆಗೆ ಧೈರ್ಯ ತುಂಬಿದ ಡಿಕೆ ಶಿವಕುಮಾರ್‌

ಮುಂದಿನ ಸುದ್ದಿ
Show comments