Webdunia - Bharat's app for daily news and videos

Install App

ವಿಮಾನವೇರಿ ಜಪಾನ್‌ಗೆ ತಲುಪಿದ ಬನ್ನೇರುಘಟ್ಟದ ಆನೆಗಳ ಮೊದಲ ವಿಡಿಯೋ ಇಲ್ಲಿದೆ

Sampriya
ಭಾನುವಾರ, 27 ಜುಲೈ 2025 (15:21 IST)
Photo Credit X
ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಿಂದ ಜಪಾನ್‌ಗೆ ವಿಮಾನದಲ್ಲಿ ಪ್ರಯಾಣ ಬೆಳೆಸಿದ ನಾಲ್ಕು ಆನೆಗಳು ಇದೀಗ ಅಲ್ಲಿನ ವಾತಾವರಣಕ್ಕೆ ಹೊಂದಿಕೊಳ್ಳುತ್ತಿದೆ ಎಂದು ತಿಳಿದುಬಂದಿದೆ.

ಸರಕು ಸಾಗಾಣೆ ವಿಮಾನದ ಮೂಲಕ ಬನ್ನೇರುಘಟ್ಟದ ಸುರೇಶ್‌, ಗೌರಿ, ಶ್ರುತಿ(7) ಮತ್ತು ತುಳಸಿ(5) ಆನೆಗಳನ್ನು ಜಪಾನ್‌ಗೆ ಕಳುಹಿಸಿಕೊಡಲಾಯಿತು. 

ಆನೆಗಳಿಗೆ ತಯಾರಿಸಿದ್ದ ಪೆಟ್ಟಿಗೆಯಲ್ಲಿ ಪ್ರತ್ಯೇಕವಾಗಿ ಆನೆಗಳನ್ನು ಸಾಗಿಸಲಾಯಿತು. ಅಲ್ಲಿನ ವಿಮಾನ ನಿಲ್ದಾಣ ತಲುಪಿದ ಬಳಿಕ ಪೆಟ್ಟಿಗೆಗಳನ್ನು ಲಾರಿಯಲ್ಲಿ ಇರಿಸಿ ಹಿಮೇಜಿ ಪಾರ್ಕ್‌ಗೆ ಸಾಗಿಸಲಾಯಿತು. 

ಸದ್ಯ ಆನೆಗಳು ಹೊಸ ವಾತಾವರಣಕ್ಕೆ ಹೊಂದಿಕೊಳ್ಳುತ್ತಿದೆ.  ಜಪಾನ್‌ಗೆ ತೆರಳಿದ ಆನೆಗಳಿಗೆ ಮೊದಲ ದಿನ ಭಾರತ ಶೈಲಿಯ ಆಹಾರವನ್ನೇ ನೀಡಲಾಯಿತು. ಇದಕ್ಕಾಗಿ ರಾಗಿ ಮತ್ತು ಅಕ್ಕಿಯನ್ನು ಕೊಂಡಯ್ಯಲಾಗಿದೆ. 

ಪ್ರಾಣಿ ವಿನಿಮಯ ಯೋಜನೆಯಡಿಯಲ್ಲಿ ಜಪಾನ್‌ನ ಹಿಮೇಜಿ ಸಫಾರಿ ಉದ್ಯಾನಕ್ಕೆ ವಿಮಾನದ ಮೂಲಕ ಆನೆಗಳನ್ನು ಕಳುಹಿಸಿಕೊಡಲಾಯಿತು. ಇನ್ನೂ ಆನೆಗಳು ಅಲ್ಲಿನ ವಾತಾವರಣ ಹಾಗೂ ಜನರಿಗೆ ಹೊಂದಿಕೊಳ್ಳುವ ಸಲುವಾಗಿ ಇಲ್ಲಿನ ಉದ್ಯಾನವನದ ಸಿಬ್ಬಂದಿಗಳೇ ಹೋಗಿದ್ದಾರೆ. 

ಇದಿಗ ವಿಮಾನ ಏರಿದ ಬನ್ನೇರುಘಟ್ಟ ಆನೆಗಳು ಜಪಾನ್‌ನಲ್ಲಿ ರಿಲ್ಯಾಜಪಾನ್‌ ಜೂ ತಲುಪಿದ ಬನ್ನೇರುಘಟ್ಟ ಆನೆಗಳು

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳ: 15 ಶವ ಹೂತಿಟ್ಟ ಸ್ಥಳವನ್ನು ಗುರುತಿಸಿದ ದೂರುದಾರ, ಪ್ರದೇಶಕ್ಕೆ ಗನ್‌ಮ್ಯಾನ್ ಭದ್ರತೆ

ನಾಳೆ ನಾಗರಪಂಚಮಿ: ನಾಗದೋಷಗಳಿಗೆ ಈ ದಿನ ವಿಶೇಷ ಪೂಜೆ ನೆರವೇರಿಸಿದ್ರೆ ದೂರವಾಗುತ್ತೆ ಸಂಕಷ್ಟ

ಕಾಲ್ತುಳಿತ ಪ್ರಕರಣ: 52 ದಿನಗಳ ಬಳಿಕ ಬಿ ದಯಾನಂದ್ ಸೇರಿ ನಾಲ್ವರು ಪೊಲೀಸ್ ಅಧಿಕಾರಿ ಅಮಾನತು ಹಿಂಪಡೆದ ಸರ್ಕಾರ

ಯೂರಿಯಾ ಕೊರತೆ ವಿಚಾರದಲ್ಲಿ ಬಿಜೆಪಿಗೆ ಸವಾಲೆಸೆದ ಕೃಷಿ ಸಚಿವ ಚಲುವರಾಯಸ್ವಾಮಿ

ಬ್ಯಾಂಕಾಕ್‌ನ ಮಾರುಕಟ್ಟೆಯಲ್ಲಿ ಗುಂಡಿನ ದಾಳಿ: ದಾಳಿಕೋರ ಸೇರಿ 6 ಮಂದಿ ಸಾವು

ಮುಂದಿನ ಸುದ್ದಿ
Show comments