Webdunia - Bharat's app for daily news and videos

Install App

ಬಿಜೆಪಿ ಗುಂಡಾಗಿರಿಗೆ ಹೆದರಿ ಹೆಲ್ಮೆಟ್ ಧರಿಸಿ ಬಂದ ಪತ್ರಕರ್ತರು

Webdunia
ಗುರುವಾರ, 7 ಫೆಬ್ರವರಿ 2019 (15:52 IST)
ರಾಜ್ಯದ ರಾಜಧಾನಿಯಲ್ಲಿ ಪತ್ರಕರ್ತನೊಬ್ಬನ ಮೇಲೆ ಬಿಜೆಪಿ ಕಾರ್ಯಕರ್ತರು ಮಾರಣಾಂತಿಕ ಹಲ್ಲೆ ನಡೆಸಿದ ಹಿನ್ನೆಲೆಯಲ್ಲಿ ಇಂದು ನಡೆಯಲಿರುವ ಬಿಜೆಪಿ ರ್ಯಾಲಿಗೆ ಪತ್ರಕರ್ತರು ಹೆಲ್ಮೆಟ್ ಧರಿಸಿ ಬಂದ ಘಟನೆ ವರದಿಯಾಗಿದೆ.
ಬಿಜೆಪಿ ಸರಕಾರಕ್ಕೆ ಸಾಂಕೇತಿಕ ಸಂದೇಶವನ್ನು ರವಾನಿಸಲು ಇಂದು ಪತ್ರಕರ್ತರು ಹೆಲ್ಮೆಟ್ ಧರಿಸಿ ಬಂದಿದ್ದಲ್ಲದೇ ಭಾರಿ ಪೊಲೀಸ್ ಭದ್ರತೆಯಲ್ಲಿ ಆಗಮಿಸಿ ಬಿಜೆಪಿ ನಾಯಕರ ಸಂದರ್ಶನಕ್ಕೆ ಆಗಮಿಸಿ ಬಿಸಿ ಮುಟ್ಟಿಸಿದ್ದಾರೆ.
 
ದಿ ವೈಸೆಸ್ ಎನ್ನುವ ಡಿಜಿಟಲ್ ಪೋರ್ಟಲ್ ವರದಿಗಾರ ಸುಮನ್ ಪಾಂಡೆ ಬಿಜೆಪಿ ನಾಯಕರನ್ನು ಸಂದರ್ಶಿಸಲು ಆಗಮಿಸಿದ್ದಾಗ ಬಿಜೆಪಿ ಕಾರ್ಯಕರ್ತರು ಮನಬಂದಂತೆ ಥಳಿಸಿ ಹೊರಹಾಕಿದ್ದರು.
 
ಪತ್ರಕರ್ತ ಸುಮನ್ ಪಾಂಡೆ ನೀಡಿದ ದೂರಿನ ಮೇರೆಗೆ ಜಿಲ್ಲಾ ಬಿಜೆಪಿ ಅಧ್ಯಕ್ಷ ರಾಜೀವ್ ಅಗರ್‌ವಾಲ್ ಸೇರಿದಂತೆ ನಾಲ್ವರು ಪದಾಧಿಕಾರಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments