Webdunia - Bharat's app for daily news and videos

Install App

ಬಿಜೆಪಿ ಗುಂಡಾಗಿರಿಗೆ ಹೆದರಿ ಹೆಲ್ಮೆಟ್ ಧರಿಸಿ ಬಂದ ಪತ್ರಕರ್ತರು

Webdunia
ಗುರುವಾರ, 7 ಫೆಬ್ರವರಿ 2019 (15:52 IST)
ರಾಜ್ಯದ ರಾಜಧಾನಿಯಲ್ಲಿ ಪತ್ರಕರ್ತನೊಬ್ಬನ ಮೇಲೆ ಬಿಜೆಪಿ ಕಾರ್ಯಕರ್ತರು ಮಾರಣಾಂತಿಕ ಹಲ್ಲೆ ನಡೆಸಿದ ಹಿನ್ನೆಲೆಯಲ್ಲಿ ಇಂದು ನಡೆಯಲಿರುವ ಬಿಜೆಪಿ ರ್ಯಾಲಿಗೆ ಪತ್ರಕರ್ತರು ಹೆಲ್ಮೆಟ್ ಧರಿಸಿ ಬಂದ ಘಟನೆ ವರದಿಯಾಗಿದೆ.
ಬಿಜೆಪಿ ಸರಕಾರಕ್ಕೆ ಸಾಂಕೇತಿಕ ಸಂದೇಶವನ್ನು ರವಾನಿಸಲು ಇಂದು ಪತ್ರಕರ್ತರು ಹೆಲ್ಮೆಟ್ ಧರಿಸಿ ಬಂದಿದ್ದಲ್ಲದೇ ಭಾರಿ ಪೊಲೀಸ್ ಭದ್ರತೆಯಲ್ಲಿ ಆಗಮಿಸಿ ಬಿಜೆಪಿ ನಾಯಕರ ಸಂದರ್ಶನಕ್ಕೆ ಆಗಮಿಸಿ ಬಿಸಿ ಮುಟ್ಟಿಸಿದ್ದಾರೆ.
 
ದಿ ವೈಸೆಸ್ ಎನ್ನುವ ಡಿಜಿಟಲ್ ಪೋರ್ಟಲ್ ವರದಿಗಾರ ಸುಮನ್ ಪಾಂಡೆ ಬಿಜೆಪಿ ನಾಯಕರನ್ನು ಸಂದರ್ಶಿಸಲು ಆಗಮಿಸಿದ್ದಾಗ ಬಿಜೆಪಿ ಕಾರ್ಯಕರ್ತರು ಮನಬಂದಂತೆ ಥಳಿಸಿ ಹೊರಹಾಕಿದ್ದರು.
 
ಪತ್ರಕರ್ತ ಸುಮನ್ ಪಾಂಡೆ ನೀಡಿದ ದೂರಿನ ಮೇರೆಗೆ ಜಿಲ್ಲಾ ಬಿಜೆಪಿ ಅಧ್ಯಕ್ಷ ರಾಜೀವ್ ಅಗರ್‌ವಾಲ್ ಸೇರಿದಂತೆ ನಾಲ್ವರು ಪದಾಧಿಕಾರಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮುಂಬೈ: ಆಕಾಸ ಏರ್‌ ಇಂಡಿಯಾ ವಿಮಾನಕ್ಕೆ ಡಿಕ್ಕಿ ಹೊಡೆದ ಕಾರ್ಗೋ ಟ್ರಕ್‌

ಕಾಫ್ ಸಿರಪ್ ವಿಷಯದಲ್ಲಿ ಕೆಮ್ಮುತ್ತಿರುವ ಬಿಜೆಪಿಯವರು ಪುತ್ತೂರು ಬಿಜೆಪಿ ನಾಯಕನ ಪುತ್ರನ ಪ್ರಕರಣದಲ್ಲಿ ಮೌನವೇಕೆ: ಪ್ರಿಯಾಂಕ್ ಖರ್ಗೆ

ತಮಿಳುನಾಡು, 30 ವರ್ಷಗಳಿಂದ ಬೇಕಾಗಿದ್ದ ಮೋಸ್ಟ್ ವಾಟೆಂಡ್‌ ಭಯೋತ್ಪಾದಕರ ಬಂಧನ

ಡ್ರಗ್ಸ್ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ಲಿಂಗರಾಜ್ ಬಂಧನವಾಗುತ್ತಿದ್ದ ಹಾಗೇ ಪಕ್ಷದಿಂದ ಉಚ್ಚಾಟನೆ

ಸಿಗಂದೂರು ಸೇತುವೆಗೆ ಚೌಡೇಶ್ವರಿ ದೇವಿ ಎಂದು ಹೆಸರಿಟ್ಟ ನಿತಿನ್ ಗಡ್ಕರಿ

ಮುಂದಿನ ಸುದ್ದಿ
Show comments