Webdunia - Bharat's app for daily news and videos

Install App

ಕಾರ್ಗಿಲ್ ಯುದ್ಧದಲ್ಲಿ ಮೊದಲು ಹುತಾತ್ಮರಾದ ಯೋಧನ ಸ್ಮರಣಾರ್ಥವಾಗಿ ಸ್ಥಾಪನೆಯಾಯ್ತು ವೀರಗಲ್ಲು

Webdunia
ಶನಿವಾರ, 25 ಜುಲೈ 2020 (10:25 IST)
Normal 0 false false false EN-US X-NONE X-NONE

ನವದೆಹಲಿ : 1999ರಲ್ಲಿ ಕಾರ್ಗಿಲ್ ನಲ್ಲಿ ಅತಿಕ್ರಮಣ ಪ್ರವೇಶ ಮಾಡಿದ ಪಾಕಿಸ್ತಾನದ ಸೇನೆಯ ವಿರುದ್ಧ ಭಾರತೀಯ ಸೇನೆ ಯುದ್ಧ ಮಾಡಿ ಜುಲೈ 26ರಂದು ಗೆಲುವು ಸಾಧಿಸಿತ್ತು.
 

ಅಂದಿನ ಯುದ್ಧದಲ್ಲಿ  ಸುಮಾರು 572 ಭಾರತೀಯ ಯೋಧರು ಹುತಾತ್ಮರಾಗಿದ್ದರು. ಅವರಲ್ಲಿ ಮೊದಲು ಹುತಾತ್ಮರಾದ ಯೋಧ ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಚೋಳಚಗುಡ್ಡ ಗ್ರಾಮದ ಶಿವಬಸಯ್ಯ ಕುಲಕರ್ಣಿ. ಇವರು ಜೂನ್ 1ರಂದು ಮದ್ದುಗುಂಡುಗಳನ್ನು ಸಾಗಿಸುವಾಗ ಪಾಕಿಸ್ತಾನದ ಗುಂಡಿನ ದಾಳಿಗೆ ಮಡಿದಿದ್ದಾರೆ.

ಈ ವೀರಯೋಧನ ಸ್ಮರಣೆಗಾಗಿ ಹಂಪಿ ಕನ್ನಡ ವಿಶ್ವವಿದ್ಯಾಲಯ 2000 ಜುಲೈ 21 ರಂದು ಚೋಳಚಗುಡ್ಡ ಗ್ರಾಮದ ಬಸ್ ನಿಲ್ದಾಣದ ಸಮೀಪದಲ್ಲಿರುವ ದೇವಾಲಯದ ಪಕ್ಕದಲ್ಲಿ ವೀರಗಲ್ಲನ್ನು ಸ್ಥಾಪಿಸಲಾಗಿದೆ. ಪ್ರತಿ ವರ್ಷ ಜುಲೈ 26ರಂದು ಈ ವೀರಗಲ್ಲು ಸ್ಥಳದಲ್ಲಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮುಂದಿನ ಸುದ್ದಿ
Show comments