Webdunia - Bharat's app for daily news and videos

Install App

ಹೈಕಮಾಂಡ್ : ಗ್ಯಾರಂಟಿ ಸಿಎಂ ಭಾಗ್ಯ ಕೊಡಿ

Webdunia
ಬುಧವಾರ, 17 ಮೇ 2023 (08:19 IST)
ನವದೆಹಲಿ : ಚುನಾವಣೆಯ ಸಮಯದಲ್ಲಿ ಮತದಾರರಿಗೆ ʼಗ್ಯಾರಂಟಿ ಯೋಜನೆʼಯ ಭರವಸೆ ನೀಡಿದ್ದ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಈಗ ʼಗ್ಯಾರಂಟಿ ಸಿಎಂʼ ಹುದ್ದೆ ನೀಡುವಂತೆ ಹೈಕಮಾಂಡ್ ಮುಂದೆ ಪಟ್ಟು ಹಿಡಿದಿದ್ದಾರೆ.
 
ಹೈಕಮಾಂಡ್ ಇಬ್ಬರನ್ನೂ ಸಮಾಧಾನ ಪಡಿಸಲು ತಂತ್ರಗಳನ್ನು ಹೆಣೆಯುತ್ತಿದ್ದರೂ ಇಬ್ಬರೂ ಮೊದಲ ಅವಧಿಗೆ ನನ್ನನ್ನೇ ಸಿಎಂ ಮಾಡಬೇಕೆಂಬ ಜಿದ್ದಿಗೆ ಬಿದ್ದಿದ್ದಾರೆ. ವಿವಿಧ ಭಾಗ್ಯಗಳನ್ನು ನೀಡಿದ್ದ ಕಾಂಗ್ರೆಸ್ ಈಗ ಯಾರಿಗೆ ʼಗ್ಯಾರಂಟಿ ಸಿಎಂʼ ಭಾಗ್ಯ ನೀಡುತ್ತದೆ ಎನ್ನುವುದೇ ಸದ್ಯದ ಕುತೂಹಲ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಾಯಿ ಕೈ ಹಿಡಿದು ನಡೆಯುತ್ತಿದ್ದ ಮಗು ಕಾಲು ಜಾರಿ ರೈಲ್ವೇ ಹಳಿಗೆ ಬಿದ್ದಾಗ… ರೋಚಕ ಕ್ಷಣದ Video

ಅಪ್ಪ ಮಾಡಿದ ತಪ್ಪು ಕೆಲಸವನ್ನು ಮಗನೇ ಪೊಲೀಸರ ಮುಂದೆ ಬಿಚ್ಚಿಟ್ಟ: Video

ಉತ್ತರಾಖಂಡದ ಗುಹೆಯಲ್ಲಿ ಕಂಡ ಆದಿ ಮಾನವ: ದಿಗ್ಭ್ರಮೆಗೊಳಿಸುವ ವಿಡಿಯೋ ಇಲ್ಲಿದೆ

ಮದುವೆ ಡ್ರೆಸ್ ನಲ್ಲಿದ್ದರೂ ಕರ್ತವ್ಯ ಮರೆಯದ ವೈದ್ಯೆ: ಮದುವೆ ಮನೆಯಲ್ಲಿ ಮಾಡಿದ ಕೆಲಸಕ್ಕೆ ನೆಟ್ಟಿಗರ ಶಹಬ್ಬಾಶ್ Video

ಬಾವಿಗೆ ಬಿದ್ದಿದ್ದ ನಾಯಿಗಾಗಿ ಎಂಥಾ ರಿಸ್ಕ್ ತೆಗೆದುಕೊಂಡ ಈ ವ್ಯಕ್ತಿ: Video

ಮುಂದಿನ ಸುದ್ದಿ
Show comments