ಕೈ ನಾಯಕರಿಗೆ ಹೈಕಮಾಂಡ್ ಬಿಗ್ ಟಾಸ್ಕ್

Webdunia
ಗುರುವಾರ, 3 ಆಗಸ್ಟ್ 2023 (08:23 IST)
ನವದೆಹಲಿ : ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಆಡಳಿತವಿರುವ ಕರ್ನಾಟಕದಲ್ಲಿ 25 ಸ್ಥಾನಗಳನ್ನು ಗೆಲ್ಲುವ ದೊಡ್ಡ ಗುರಿಯೊಂದಿಗೆ ಹೈಕಮಾಂಡ್ ರಣತಂತ್ರ ರೂಪಿಸತೊಡಗಿದೆ.
 
ದೆಹಲಿಯಲ್ಲಿ ರಾಜ್ಯ ನಾಯಕರೊಂದಿಗೆ ಹೈಕಮಾಂಡ್ ನಾಯಕರು ಸಭೆ ಮೇಲೆ ಸಭೆ ನಡೆಸಿದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆದ ಮೊದಲ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ 50ಕ್ಕೂ ಹೆಚ್ಚು ನಾಯಕರು ಪಾಲ್ಗೊಂಡಿದ್ರು. ಜನ ನಮ್ಮ ಪರವಾಗಿದ್ದಾರೆ.

ಪ್ರಸ್ತುತ ರಾಜ್ಯದಲ್ಲಿ ಕಾಂಗ್ರೆಸ್ ಸ್ಥಿತಿ ಉತ್ತಮವಾಗಿದೆ. ಈಗ ಚುನಾವಣೆ ನಡೆದರೂ 15-20 ಸೀಟ್ ಸಿಗುತ್ತೆ. ಆದರೆ ಕರ್ನಾಟಕದಲ್ಲಿ ಕನಿಷ್ಠ 25 ಸ್ಥಾನ ಗೆಲ್ಲಲೇಬೇಕು. 25 ಸ್ಥಾನ ಗೆಲ್ಲಿಸುವ ಹೊಣೆ ಸಚಿವರು, ಶಾಸಕರದ್ದಾಗಿದೆ. ಇದಕ್ಕಾಗಿ 5 ಗ್ಯಾರಂಟಿಗಳ ಅನುಷ್ಠಾನ ವ್ಯವಸ್ಥಿತವಾಗಿ ಆಗಬೇಕು. ಅನುಷ್ಠಾನದ ಬಳಿಕ ಫಲಾನುಭವಿಗಳ ಸಭೆ, ಸಮಾರಂಭ ಮಾಡಬೇಕು. ಬಿಜೆಪಿಗರು ಹಿಂದು, ಮುಸ್ಲಿಂ ಎಂಬ ತಂತ್ರವನ್ನ ಮಾಡಬಹುದು. ಇದಕ್ಕೆ ಪ್ರತಿಯಾಗಿ ನಾವು ಎಲ್ಲಾ ಸಮುದಾಯಗಳನ್ನು ಒಗ್ಗೂಡಿಸಬೇಕು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸೆಂಕೋ ಸಂಸ್ಥೆಯ 'ಸೆನೆಸ್' ಲಕ್ಸುರಿ ಬ್ರ್ಯಾಂಡ್‌ನ ಮೊದಲ ಮಳಿಗೆ ಉದ್ಘಾಟನೆ

ನಮ್ಮ ಮೆಟ್ರೊ ದರ ಪರಿಷ್ಕರಣೆ ಬೆನ್ನಲ್ಲೇ ಕೇಂದ್ರ ಸಚಿವರನ್ನು ಭೇಟಿ ಮಾಡಿದ ಸಂಸದ ತೇಜಸ್ವಿ ಸೂರ್ಯ ಹೇಳಿದ್ದೇನು

ರಾಜರು ಎಂದು ಪರಿಗಣಿಸಿಕೊಳ್ಳುವವರು ಆರ್ಥಿಕ ಅಸಮಾನತೆ ಬಗ್ಗೆ ಮಾತನಾಡುತ್ತಾರೆ: ಪ್ರಧಾನಿ ಮೋದಿ ತಿರುಗೇಟು

ಅಬ್ಬಬ್ಬಾ, ನಾಗರ ಹಾವಿನೊಂದಿಗೆ ವ್ಯಕ್ತಿಯ ಹುಚ್ಚಾಟ, ಪ್ರಾಣ ಉಳಿದಿದ್ದೆ ಹೆಚ್ಚು, video

ಪ್ರಧಾನಿ ಮೋದಿ ಬಳಿ ಬಂದು ಕಾಂಗ್ರೆಸ್ಸಿಗರು ಗಲಾಟೆ ಮಾಡಲು ಪ್ಲ್ಯಾನ್ ಮಾಡಿದ್ದರು, ಅದಕ್ಕೆ ಬರಬೇಡಿ ಎಂದೆ: ಸ್ಪೀಕರ್ ಓಂ ಬಿರ್ಲಾ

ಮುಂದಿನ ಸುದ್ದಿ
Show comments