Webdunia - Bharat's app for daily news and videos

Install App

ಕೈ ನಾಯಕರಿಗೆ ಹೈಕಮಾಂಡ್ ಬಿಗ್ ಟಾಸ್ಕ್

Webdunia
ಗುರುವಾರ, 3 ಆಗಸ್ಟ್ 2023 (08:23 IST)
ನವದೆಹಲಿ : ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಆಡಳಿತವಿರುವ ಕರ್ನಾಟಕದಲ್ಲಿ 25 ಸ್ಥಾನಗಳನ್ನು ಗೆಲ್ಲುವ ದೊಡ್ಡ ಗುರಿಯೊಂದಿಗೆ ಹೈಕಮಾಂಡ್ ರಣತಂತ್ರ ರೂಪಿಸತೊಡಗಿದೆ.
 
ದೆಹಲಿಯಲ್ಲಿ ರಾಜ್ಯ ನಾಯಕರೊಂದಿಗೆ ಹೈಕಮಾಂಡ್ ನಾಯಕರು ಸಭೆ ಮೇಲೆ ಸಭೆ ನಡೆಸಿದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆದ ಮೊದಲ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ 50ಕ್ಕೂ ಹೆಚ್ಚು ನಾಯಕರು ಪಾಲ್ಗೊಂಡಿದ್ರು. ಜನ ನಮ್ಮ ಪರವಾಗಿದ್ದಾರೆ.

ಪ್ರಸ್ತುತ ರಾಜ್ಯದಲ್ಲಿ ಕಾಂಗ್ರೆಸ್ ಸ್ಥಿತಿ ಉತ್ತಮವಾಗಿದೆ. ಈಗ ಚುನಾವಣೆ ನಡೆದರೂ 15-20 ಸೀಟ್ ಸಿಗುತ್ತೆ. ಆದರೆ ಕರ್ನಾಟಕದಲ್ಲಿ ಕನಿಷ್ಠ 25 ಸ್ಥಾನ ಗೆಲ್ಲಲೇಬೇಕು. 25 ಸ್ಥಾನ ಗೆಲ್ಲಿಸುವ ಹೊಣೆ ಸಚಿವರು, ಶಾಸಕರದ್ದಾಗಿದೆ. ಇದಕ್ಕಾಗಿ 5 ಗ್ಯಾರಂಟಿಗಳ ಅನುಷ್ಠಾನ ವ್ಯವಸ್ಥಿತವಾಗಿ ಆಗಬೇಕು. ಅನುಷ್ಠಾನದ ಬಳಿಕ ಫಲಾನುಭವಿಗಳ ಸಭೆ, ಸಮಾರಂಭ ಮಾಡಬೇಕು. ಬಿಜೆಪಿಗರು ಹಿಂದು, ಮುಸ್ಲಿಂ ಎಂಬ ತಂತ್ರವನ್ನ ಮಾಡಬಹುದು. ಇದಕ್ಕೆ ಪ್ರತಿಯಾಗಿ ನಾವು ಎಲ್ಲಾ ಸಮುದಾಯಗಳನ್ನು ಒಗ್ಗೂಡಿಸಬೇಕು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬ್ಯಾಂಕ್ ಗೆ ಬಂದ ದರೋಡೆಕೋರ ಖತರ್ನಾಕ್ ಐಡಿಯಾ ಮಾಡಿ 4 ಲಕ್ಷ ದೋಚಿದ: ಶಾಕಿಂಗ್ ಘಟನೆ Video

ನಾಳೆಯಿಂದ ರಾಷ್ಟ್ರ ರಾಜಧಾನಿಯಲ್ಲಿ ಬ್ರಿಕ್ಸ್ ಶೃಂಗಸಭೆ: ಭಾರತದತ್ತ ಹರಿದುಬರುತ್ತಿರುವ ವಿಶ್ವದ ಗಣ್ಯರ ದಂಡು

5 ಜಿ ನೆಟ್ ವರ್ಕ್ ಸಿಗುತ್ತಿಲ್ಲವೆಂದು ರೊಚ್ಚಿಗೆದ್ದ ಜನ ಟೆಲಿಕಾಂ ಉದ್ಯೋಗಿಯನ್ನು ಕಟ್ಟಿ ಹಾಕಿ ಏನು ಮಾಡಿದ್ರು ನೋಡಿ Video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ವಾಟ್ಸಾಪ್ ಮೂಲಕ ಕೆಎಸ್ಆರ್ಟಿಸಿ ಬಸ್ ಟಿಕೆಟ್ ಬುಕ್, ಕ್ಯಾನ್ಸಲ್ ಮಾಡುವುದು ಹೇಗೆ? ಹಂತ ಹಂತದ ವಿವರ

ಮುಂದಿನ ಸುದ್ದಿ
Show comments