Webdunia - Bharat's app for daily news and videos

Install App

ಅಣ್ಣಾಡಿಎಂಕೆ ಶಾಸಕರ ನಾಪತ್ತೆ ಕುರಿತು ಪೊಲೀಸರ ಬಳಿ ವರದಿ ಕೇಳಿದ ಮದ್ರಾಸ್ ಹೈಕೋರ್ಟ್

Webdunia
ಶುಕ್ರವಾರ, 10 ಫೆಬ್ರವರಿ 2017 (13:28 IST)
ಕಳೆದ ಕೆಲ ದಿನಗಳಿಂದ ನಾಪತ್ತೆಯಾಗಿರುವ ಅಣ್ಣಾಡಿಎಂಕೆಯ ಶಾಸಕರ ಕುರಿತಂತೆ ವರದಿ ನೀಡುವಂತೆ ಮದ್ರಾಸ್ ಹೈಕೋರ್ಟ್, ಚೆನ್ನೈ ಪೊಲೀಸರಿಗೆ ತಾಕೀತು ಮಾಡಿದೆ. ಈ ಮಧ್ಯೆ, ಶಾಸಕರನ್ನ ಶಶಿಕಲಾ ಒತ್ತೆಯಾಳಾಗಿರಿಸಿಕೊಂಡಿದ್ದಾರೆ ಎಂದು ಪನ್ನೀರ್ ಸೆಲ್ವಂ ರಾಜ್ಯಪಾಲರಿಗೆ ನೀಡಿದ ದೂರಿನ ಹಿನ್ನೆಲೆಯಲ್ಲಿ ಪೊಲೀಸ್ ಆಯುಕ್ತ ಎಸ್. ಜಾರ್ಜ್ ಅವರು ಗವರ್ನರ್ ಅವರನ್ನ ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.


ಪನ್ನೀರ್ ಸೆಲ್ವಮ ಮತ್ತು ಶಶಿಕಲಾ ನಡುವೆ ಅಧಿಕಾರದ ಜಿದ್ದಾಜಿದ್ದಿ ಏರ್ಪಟ್ಟಿರುವ ಹಿನ್ನೆಲೆಯಲ್ಲಿ ಭುಧವಾರವೇ ಲಕ್ಸುರಿ ಬಸ್`ಗಳಲ್ಲಿ ಶಾಸಕರನ್ನ ನಗರದ ಹೊರವಲಯದ ರೆಸಾರ್ಟ್ ಮತ್ತು ಹೋಟೆಲ್`ಗಳಿಗೆ ಸಾಗಿಸಲಾಗಿದೆ. ಗವರ್ನರ್ ಎದುರು ಬಲಾಬಲ ಸಾಬೀತುಪಡಿಸುವವರೆಗೂ ಅಲ್ಲಿಯೇ ಇರಲು ನಿರ್ಧರಿಸಲಾಗಿದೆ ಎಂದು ತಿಳಿದುಬಂದಿದೆ.

ಈ ಮಧ್ಯೆ, ಬಹಿರ್ದೆಸೆಗೆಂದು ಇಳಿದ ಶಾಸಕರೊಬ್ಬರು ತಪ್ಪಿಸಿಕೊಂಡು ಬಂದು ಪನ್ನೀರ್ ಸೆಲ್ವಂ ಮನೆ ಸೇರಿದ್ದರು. ಈ ಮಧ್ಯೆ, ಮಹಿಳಾ ಶಾಸಕರ ಪತಿಯೊಬ್ಬರು ಈ ಬಗ್ಗೆ ಹೈಕೋರ್ಟ್`ಗೆ ಅರ್ಜಿ ಸಲ್ಲಿದ್ದರು.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments