Webdunia - Bharat's app for daily news and videos

Install App

ತಮಿಳುನಾಡು ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ

Webdunia
ಭಾನುವಾರ, 4 ಡಿಸೆಂಬರ್ 2022 (09:13 IST)
ಚೆನ್ನೈ : ಶುದ್ಧತೆ ಮತ್ತು ಪಾವಿತ್ರ್ಯತೆ ಕಾಪಾಡಲು ರಾಜ್ಯದ ಎಲ್ಲ ದೇವಸ್ಥಾನದ ಆವರಣದ ಒಳಗಡೆ ಮೊಬೈಲ್ ಫೋನ್ ಮತ್ತು ಕ್ಯಾಮೆರಾವನ್ನು ನಿಷೇಧಿಸುವಂತೆ ಮದ್ರಾಸ್ ಹೈಕೋರ್ಟ್ ತಮಿಳುನಾಡು ಸರ್ಕಾರಕ್ಕೆ ನಿರ್ದೇಶನ ನೀಡಿದೆ.
 
ಮಧುರೈ ಪೀಠದ ನ್ಯಾಯಮೂರ್ತಿಗಳಾದ ಆರ್ ಮಹದೇವನ್ ಮತ್ತು ಜೆ ಸತ್ಯನಾರಾಯಣ ಅವರಿದ್ದ ದ್ವಿಸದಸ್ಯ ಪೀಠವು ಭಕ್ತರು ಮತ್ತು ದೇವಾಲಯಗಳಿಗೆ ಭೇಟಿ ನೀಡುವವರು ಯೋಗ್ಯವಾದ ವಸ್ತ್ರ ಸಂಹಿತೆಯನ್ನು ಪಾಲಿಸುವಂತೆ ಸೂಚಿಸಿ ಎಂದು ರಾಜ್ಯಕ್ಕೆ ನಿರ್ದೇಶನ ನೀಡಿದೆ.

ತೂತುಕುಡಿ ಜಿಲ್ಲೆಯ ಪುರಾತನ ಅರುಲ್ಮಿಗು ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದ ಕಾರ್ಯನಿರ್ವಾಹಕರೊಬ್ಬರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ವೇಳೆ ಕೋರ್ಟ್ ಈ ಆದೇಶ ಪ್ರಕಟಿಸಿದೆ. 

ದೇವಾಲಯಗಳ ಒಳಗೆ ಇರುವ ಮೊಬೈಲ್ ಫೋನ್ಗಳು ಮತ್ತು ಕ್ಯಾಮೆರಾಗಳು ಭಕ್ತರ ಗಮನವನ್ನು ಬೇರೆಡೆಗೆ ತಿರುಗಿಸುತ್ತವೆ. ಆದ್ದರಿಂದ ದೇವಾಲಯದ ಆವರಣದಲ್ಲಿ ಅವುಗಳ ಬಳಕೆಯನ್ನು ದೇವಾಲಯದ ಅಧಿಕಾರಿಗಳು ನಿಯಂತ್ರಿಸಬೇಕು ಎಂದು ಪೀಠ ಹೇಳಿದೆ.

ಸಂವಿಧಾನದ 25 ನೇ ವಿಧಿಯ ಅಡಿಯಲ್ಲಿ ಎಲ್ಲಾ ವ್ಯಕ್ತಿಗಳು ಮುಕ್ತವಾಗಿ ಧರ್ಮವನ್ನು ಪ್ರತಿಪಾದಿಸಲು, ಆಚರಿಸಲು ಮತ್ತು ಪ್ರಚಾರ ಮಾಡಲು ಅರ್ಹರಾಗಿದ್ದಾರೆ ಎಂಬುದಕ್ಕೆ ಯಾವುದೇ ಆಕ್ಷೇಪವಿಲ್ಲ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾಲ್ವಡಿ ಕೃಷ್ಣರಾಜ ಒಡೆಯರ್ ನಾಡಿಗೆ ನೀಡಿದ ಕೊಡುಗೆಗಳ ಪಟ್ಟಿ ಇಲ್ಲಿದೆ ನೋಡಿ

ನಾಲ್ವಡಿ ಒಡೆಯರ್ ಗಿಂತ ನೀವು ಗ್ರೇಟ್ ಅಂತೆ ಎಂದು ಕೇಳಿದ್ದಕ್ಕೆ ಸಿದ್ದರಾಮಯ್ಯ ಉತ್ತರ ನೋಡಿ

ಸಿದ್ದರಾಮಯ್ಯ ಒಡೆಯರ್ ಗಿಂತ ಗ್ರೇಟ್ ಎಂದಿದ್ದ ಯತೀಂದ್ರ: ಯದುವೀರ್ ಒಡೆಯರ್ ಉತ್ತರ ನೋಡಿ

ರಸಗೊಬ್ಬರ ರೈತರಿಗೆ ಸಿಗಲು ಸರ್ಕಾರ ವ್ಯವಸ್ಥೆಯೇ ಮಾಡಿಲ್ಲ: ಬಿವೈ ವಿಜಯೇಂದ್ರ

Arecanut price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಮುಂದಿನ ಸುದ್ದಿ
Show comments