Webdunia - Bharat's app for daily news and videos

Install App

ಧ್ವನಿವರ್ಧಕ ಬಳಕೆ ವಿರುದ್ಧ ಕ್ರಮಕ್ಕೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಆದೇಶ

Webdunia
ಶುಕ್ರವಾರ, 8 ಅಕ್ಟೋಬರ್ 2021 (11:47 IST)
ಶಬ್ದ ಮಾಲಿನ್ಯ ಕಾಯಿದೆಗೆ ವಿರುದ್ಧವಾಗಿ ಧಾರ್ಮಿಕ ಕಟ್ಟಡಗಳಲ್ಲಿ ಬಳಸಲಾಗುವ ಧ್ವನಿವರ್ಧಕಗಳು, ಆಯಂಪ್ಲಿಫೈಯರ್ಗಳು ಮತ್ತು ಇತರ ಉಪಕರಣಗಳನ್ನು ಸ್ವಾಧೀನಪಡಿಸಿಕೊಳ್ಳುವ ಮತ್ತು ಜಪ್ತಿ ಮಾಡುವ ಅರ್ಜಿಗೆ ಉತ್ತರಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ.

ಧಾರ್ಮಿಕ ಕಟ್ಟಡಗಳಲ್ಲಿ ಅನಧಿಕೃತವಾಗಿ ಆಯಂಪ್ಲಿಫೈಯರ್ ಮತ್ತು ಧ್ವನಿವರ್ಧಕಗಳನ್ನು ಬಳಸುವುದನ್ನು ನಿಲ್ಲಿಸುವ ಉದ್ದೇಶದಿಂದ ಹಲವರು ಮಧ್ಯಂತರ ಅರ್ಜಿಗಳನ್ನು ಸಲ್ಲಿಸಿದ್ದರು. ಈ ರೀತಿ ಆಯಂಪ್ಲಿಫೈಯರ್, ಧ್ವನಿವರ್ಧಕ ಮುಂತಾದವುಗಳನ್ನು ಬಳಸುವುದು ನಿಯಮಗಳಿಗೆ ವಿರುದ್ಧವಾಗಿದೆ ಎಂದೂ ದೂರಿದ್ದರು. ಶಬ್ದ ಮಾಲಿನ್ಯ (ರೆಗ್ಯುಲೇಶನ್ ಮತ್ತು ನಿಯಂತ್ರಣ) ನಿಯಮಗಳು, 2000 ಕಾಯ್ದೆ ಉಲ್ಲಂಘನೆ ವಿಚಾರವಾಗಿ ಅರ್ಜಿದಾರರ ದೂರಿಗೆ ಸಂಬಂಧಪಟ್ಟಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನೋಟಿಸ್ ನೀಡಿದ್ದು, ಉತ್ತರಿಸುವಂತೆ ಕೋರಿದೆ.
ಈ ಸಂಬಂಧ ರಾಜ್ಯಕ್ಕೆ ಪತ್ರ ಸಲ್ಲಿಸಿದ ಹಂಗಾಮಿ ಮುಖ್ಯ ನ್ಯಾಯಾಧೀಶರಾದ ಸತೀಶ್ ಚಂದ್ರ ಶರ್ಮಾ ಮತ್ತು ನ್ಯಾಯಮೂರ್ತಿ ಎಸ್.ಎಸ್. ಮಗದುಮ್ ನೇತೃತ್ವದ ಹೈಕೋರ್ಟ್ ವಿಭಾಗೀಯ ಪೀಠ, ನೋಟಿಸ್ಗೆ ಉತ್ತರಿಸುವಂತೆ ಸೂಚಿಸಿದ್ದು, ನವೆಂಬರ್ 16ಕ್ಕೆ ವಿಚಾರಣೆಯನ್ನು ಮುಂದೂಡಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಶಿಕ್ಷೆ ಪ್ರಮಾಣ ಪ್ರಕಟಿಸಿದ ಮೇಲೆ ಪ್ರಜ್ವಲ್ ರೇವಣ್ಣ ಏನು ಮಾಡಬಹುದು

ಡಾ ಸಿಎನ್ ಮಂಜುನಾಥ್ ಪ್ರಕಾರ ಜೀವನದಲ್ಲಿ ಸಂತೋವಿರಬೇಕಾದರೆ ಈ ಮೂರು ಪದಗಳನ್ನು ಬಿಡಬೇಕು

ಅಮೆರಿಕಾಗೆ ಮಣಿದು ರಷ್ಯಾದಿಂದ ತೈಲ ಖರೀದಿ ನಿಲ್ಲಿಸಿದೆಯಾ ಭಾರತ: ಟ್ರಂಪ್ ಹೇಳಿದ್ದೇನು

ರಾಹುಲ್ ಗಾಂಧಿ ಮತಗಳ್ಳತನ ಶಬ್ಧಕೋಶಕ್ಕೆ ಸೇರ್ಪಡೆಯಾಗುತ್ತೆ: ಸುರೇಶ್ ಕುಮಾರ್

ಮುಂದಿನ ಸುದ್ದಿ
Show comments