Webdunia - Bharat's app for daily news and videos

Install App

ಪೆರೋಲ್ ನೀಡಿದ ಹೈಕೋರ್ಟ್!

Webdunia
ಭಾನುವಾರ, 24 ಏಪ್ರಿಲ್ 2022 (08:44 IST)
ಜೈಪುರ : ಸಹಜವಾಗಿ ಜೀವಾವಧಿ ಶಿಕ್ಷೆಗೆ ಗುರಿಯಾದ ಅಥವಾ ಜೈಲಿನಲ್ಲಿರುವ ಕೈದಿಗಳಿಗೆ ತುರ್ತು ಅಥವಾ ಅನಿವಾರ್ಯ ಕಾರಣಗಳಿಗೆ ಪೆರೋಲ್ ನೀಡಲಾಗುತ್ತದೆ.

ನ್ಯಾಯಮೂರ್ತಿ ಸಂದೀಪ್ ಮೆಹ್ತಾ ಮತ್ತು ಫರ್ಜಂದ್ ಅಲಿ ಅವರ ದ್ವಿಸದಸ್ಯ ಪೀಠವು ಅಜ್ಮೀರ್ ಸೆಂಟ್ರಲ್ ಜೈಲಿನಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ 34 ವರ್ಷದ ನಂದ್ಲಾಲ್ (ಕೈದಿ) ಅವರ ಪತ್ನಿ ರೇಖಾ ಅವರ ಸಂತಾನದ ಹಕ್ಕು ಆಧಾರದ ಮೇಲೆ ತನ್ನ ಪತಿಯನ್ನು ಬಿಡುಗಡೆ ಮಾಡುವಂತೆ ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿ ಈ ತೀರ್ಪು ನೀಡಲಾಗಿದೆ. 

ಇದಕ್ಕಾಗಿ 50 ಸಾವಿರ ರೂ.ಗಳ ವೈಯಕ್ತಿಕ ಜಾಮೀನು ಬಾಂಡ್ ಹಾಗೂ ತಲಾ 25,000ಕ್ಕೆ ಎರಡು ಜಾಮೀನು ಬಾಂಡ್ಗಳನ್ನು ಪೆರೋಲ್ಗೆ ನೀಡಿದ್ದು, ಏಪ್ರಿಲ್ 20ರಿಂದ 15 ದಿನಗಳವರೆಗೆ ಕೈದಿಯನ್ನು ಬಿಡುಗಡೆ ಮಾಡಲಾಗಿದೆ. 



ಅಪರಾಧಿಯ ಜೈಲುವಾಸ ಆತನ ಹೆಂಡತಿಯ ಲೈಂಗಿಕ ಅಪೇಕ್ಷೆಗಳು ಮತ್ತು ಭಾವನಾತ್ಮಕ ಅಗತ್ಯಗಳ ಮೇಲೆ ಪರಿಣಾಮ ಬೀರಿದೆ ಎಂದು ಕೋರ್ಟ್ ಅಭಿಪ್ರಾಯಪಟ್ಟಿದೆ. ಅಲ್ಲದೆ, ಋಗ್ವೇದ ಸೇರಿದಂತೆ ಹಿಂದೂ ಧರ್ಮಗ್ರಂಥಗಳನ್ನೂ ನ್ಯಾಯಾಲಯ ಉಲ್ಲೇಖಿಸಿದೆ.

ಕೈದಿಗಳಿಗೆ 15 ದಿನಗಳ ಪೆರೋಲ್ ನೀಡಲು ಅವರು ಜುದಾಯಿಸಂ, ಕ್ರಿಶ್ಚಿಯನ್ ಧರ್ಮ ಮತ್ತು ಇಸ್ಲಾಂ ಧರ್ಮದ ಸಿದ್ಧಾಂತಗಳನ್ನು ಪರಿಗಣಿಸಲಾಗಿದೆ. 16 ಸಂಸ್ಕಾರಗಳಲ್ಲಿ ಮಗುವನ್ನು ಗರ್ಭಧರಿಸುವುದು ಮಹಿಳೆಯ ಮೊದಲ ಮತ್ತು ಅಗತ್ಯ ಹಕ್ಕು ಎಂದು ನ್ಯಾಯಾಲಯ ತೀರ್ಪಿನಲ್ಲಿ ಉಲ್ಲೇಖಿಸಿ ಕೈದಿಗೆ ಪೆರೋಲ್ ನೀಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Caste census report: ಜಾತಿಗಣತಿ ವರದಿ ಹೊರಹಾಕಲು ಹೊರಟಿದ್ದ ಸಿಎಂ ಸಿದ್ದರಾಮಯ್ಯ ಗಪ್ ಚುಪ್ ಆಗಿದ್ದೇಕೆ

ವಕ್ಫ್ ತಿದ್ದುಪಡಿ ಕಾಯಿದೆ ತಂದಿದ್ದಕ್ಕೆ ಥ್ಯಾಂಕ್ಯೂ ಮೋದಿಜಿ ಎಂದು ಪ್ರಧಾನಿ ಭೇಟಿಯಾದ ಮುಸ್ಲಿಮರು: Video

ಕಾಂಗ್ರೆಸ್‌ ಜನಪೀಡಕ ಸರ್ಕಾರ: ಗುಡುಗಿದ ಬಿವೈ ವಿಜಯೇಂದ್ರ

Waqf Bill: ವಕ್ಫ್ ತಿದ್ದುಪಡಿ ಕಾಯ್ದೆಗೆ ಸುಪ್ರೀಂಕೋರ್ಟ್ ಅಂಕುಶ: ತೀರ್ಪಿನಲ್ಲಿ ಹೇಳಿದ್ದೇನು

ನಾವು ಹಾಲಿನ ದರ ಹೆಚ್ಚಳ ಮಾಡಿದ್ದು ರೈತರಿಗೆ ಸಿಗ್ತಿದೆ, ಮೋದಿ ಗ್ಯಾಸ್ ಸಬ್ಸಿಡಿ ರದ್ದು ಮಾಡಿದ್ದು ಯಾರಿಗೆ ಸಿಗ್ತಿದೆ: ಸಿದ್ದರಾಮಯ್ಯ

ಮುಂದಿನ ಸುದ್ದಿ