ಜ್ಞಾನವಾಪಿ ಮಸೀದಿಯಲ್ಲಿ ಪೂಜೆ ಮುಂದುವರೆಸಲು ಹೈಕೋರ್ಟ್ ಆದೇಶ

geetha
ಶುಕ್ರವಾರ, 2 ಫೆಬ್ರವರಿ 2024 (20:20 IST)
ವಾರಣಾಸಿ- ಜ್ಞಾನವಾಪಿ ಮಸೀದಿ ಸಂಕೀರ್ಣದ 'ನೆಲಮಾಳಿಗೆಯೊಳಗೆ ಹಿಂದೂ ಭಕ್ತರಿಗೆ ಪೂಜೆ ಮುಂದುವರೆಸಲು ಅಲಹಾಬಾದ್ ಹೈಕೋರ್ಟ್ ಅವಕಾಶ ನೀಡಿದೆ. ಆದೇಶದ ವಿರುದ್ಧ ಅರ್ಜಿ ಸಲ್ಲಿಸಿದ್ದ ಅಂಜುಮನ್ ಇಂಟೆಜಾಮಿಯಾ ಮಸೀದಿ ಸಮಿತಿಗೆ ಪರಿಹಾರ ನೀಡಲು ಅಲಹಾಬಾದ್ ಹೈಕೋರ್ಟ್ ನಿರಾಕರಿಸಿದೆ.ನವಾಪಿ ಮಸೀದಿಯ ದಕ್ಷಿಣ ನೆಲಮಾಳಿಗೆಯಲ್ಲಿ ಪೂಜೆ ನಡೆಸಲು ಅನುಮತಿ ನೀಡಿದ ಜಿಲ್ಲಾ ನ್ಯಾಯಾಧೀಶರ ಆದೇಶವನ್ನು ಪ್ರಶ್ನಿಸಿ ಮಸೀದಿ ಸಮಿತಿಯು ಈ ಹಿಂದೆ ಸುಪ್ರೀಂ ಕೋರ್ಟ್ ಅನ್ನು ಸಂಪರ್ಕಿಸಿತ್ತು.
 
ನ್ಯಾಯಮೂರ್ತಿ ರೋಹಿತ್ ರಂಜನ್ ಅಗರ್ವಾಲ್ ಅವರ ಏಕಸದಸ್ಯ ಪೀಠವು ಜ್ಞಾನವಾಪಿ ಮಸೀದಿ ಆವರಣದ ಒಳಗೆ ಮತ್ತು ಹೊರಗೆ ಕಾನೂನು ಸುವ್ಯವಸ್ಥೆ ಕಾಪಾಡುವಂತೆ ಅಡ್ವಕೇಟ್ ಜನರಲ್‌ಗೆ ಆದೇಶಿಸಿದೆ.ಈ ಬದಲಿಗೆ ಅಲಹಾಬಾದ್ ಹೈಕೋರ್ಟ್ ಗೆ ಹೋಗುವಂತೆ ಮಸೀದಿ ಸಮಿತಿಗೆ ಸೂಚಿಸಲಾಗಿತ್ತು. ಪ್ರಕರಣದ ಮುಂದಿನ ವಿಚಾರಣೆ ಫೆಬ್ರವರಿ 6 ರಂದು ನಡೆಯಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನನ್ನ ಅಕ್ಕನನ್ನು ಮಾರಾಟ ಮಾಡ್ಬೇಡಿ, ಅಕ್ಕನ ಮಾತು ಕೇಳಿದ್ರೆ ಕಣ್ಣೀರು ಬರುತ್ತೆ

ವಿಧಾನಸಭೆ ಚುನಾವಣೆ, ಬಿಹಾರದಲ್ಲಿ ರಾಹುಲ್ ಗಾಂಧಿ ಮೊದಲ ರ್ಯಾಲಿ

ದ್ವೇಷ ಭಾಷಣ ಮಾಡುವವರ ಬಗ್ಗೆ ಮಂಗಳೂರಿನಲ್ಲಿ ಗುಡುಗಿದ ಸಿದ್ದರಾಮಯ್ಯ

ಮಹತ್ವದ ಪೋಸ್ಟ್ ಹಂಚಿಕೊಂಡ ಶ್ರೀರಾಮ ಜನ್ಮಭೂಮಿ ಟ್ರಸ್ಟ್‌

ತನ್ನವರನ್ನು ಕಳೆದುಕೊಂಡ ಸಂತ್ರಸ್ತರ ಕುಟುಂಬದ ಜತೆ ವಿಜಯ್ ನಡೆ ಹೇಗಿತ್ತು ಗೊತ್ತಾ

ಮುಂದಿನ ಸುದ್ದಿ
Show comments