Webdunia - Bharat's app for daily news and videos

Install App

ಸೋಮವಾರದವರೆಗೆ ರೇಪಿಸ್ಟ್ ಗಳ ಅಂತ್ಯಸಂಸ್ಕಾರವಿಲ್ಲ

Webdunia
ಶನಿವಾರ, 7 ಡಿಸೆಂಬರ್ 2019 (09:22 IST)
ಹೈದರಾಬಾದ್: ಹೈದರಾಬಾದ್ ನ ಪಶುವೈದ್ಯೆಯ ಮೇಲೆ ಅತ್ಯಾಚಾರ ನಡೆಸಿದ್ದ ದುರುಳರನ್ನು ನಿನ್ನೆ ಮುಂಜಾವಿನಲ್ಲಿ ತೆಲಂಗಾಣ ಪೊಲೀಸರು ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನಿಸಿದ್ದಕ್ಕೆ ಎನ್ ಕೌಂಟರ್ ಮಾಡಿ ಹತ್ಯೆ ಮಾಡಿದ್ದರು.


ಈ ನಾಲ್ವರು ರೇಪಿಸ್ಟ್ ಗಳ ಶವವನ್ನು ಸೋಮವಾರದವರೆಗೆ ಕುಟುಂಬದವರಿಗೆ ಅಂತ್ಯಸಂಸ್ಕಾರಕ್ಕೆ ಒಪ್ಪಿಸದೇ ಇರಲು ಹೈಕೋರ್ಟ್ ಆದೇಶಿಸಿದೆ. ಡಿಸೆಂಬರ್ 9 ರಂದು ರಾತ್ರಿ 8 ಗಂಟೆಯವರೆಗೆ ಮೃತದೇಹಗಳನ್ನು ಇಟ್ಟುಕೊಳ್ಳಲು ಹೈಕೋರ್ಟ್ ಸೂಚಿಸಿದೆ.

ಇದು ನಕಲಿ ಎನ್ ಕೌಂಟರ್ ಆಗಿತ್ತೇ ಅಥವಾ ಪೊಲೀಸರು ಹೇಳಿದಂತೆ ಪ್ರಾಣರಕ್ಷಣೆಗಾಗಿಯೇ ಈ ಎನ್ ಕೌಂಟರ್ ಮಾಡಲಾಗಿದೆಯೇ ಎಂಬ ಕುರಿತಂತೆ ಮಾನವ ಹಕ್ಕುಗಳ ಆಯೋಗ ತನಿಖೆ ನಡೆಸಲಿದೆ. ಈಗಾಗಲೇ ಪೋಸ್ಟ್ ಮಾರ್ಟಂ ನಡೆಸಲಾಗಿದ್ದು, ಆ ವಿಡಿಯೋವನ್ನು ಒದಗಿಸುವಂತೆ ಹೈಕೋರ್ಟ್ ಆದೇಶಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಕಾಂಗ್ರೆಸ್ ಅವಧಿಯಲ್ಲಿ ಮಿತಿಮೀರಿದೆ ಕಮಿಷನ್: ನಮ್ ಬಗ್ಗೆ ಸುಳ್ಳು ಸುದ್ದಿ ಹಬ್ಬಿದ್ರಿ ಆರ್ ಅಶೋಕ್ ಆಕ್ರೋಶ

ಗಣೇಶನ ಮೂರ್ತಿಯನ್ನು ಮನೆಯ ಯಾವ ದಿಕ್ಕಿನಲ್ಲಿ ಕೂರಿಸಬೇಕು ಇಲ್ಲಿದೆ ವಿವರ

ಥೈರಾಯ್ಡ್ ಇದ್ದರೆ ಜೀವನ ಪರ್ಯಂತ ಮಾತ್ರೆ ತೆಗೆದುಕೊಳ್ಳಬೇಕೇ: ಡಾ ಪದ್ಮಿನಿ ಪ್ರಸಾದ್ ಏನು ಹೇಳಿದ್ದರು

ಗಣೇಶ ಹಬ್ಬಕ್ಕೆ ಮತ್ತೆ ಬಂತು ಕಠಿಣ ರೂಲ್ಸ್: ಗಣೇಶನನ್ನು ಕೂರಿಸುವವರು ತಪ್ಪದೇ ಗಮನಿಸಿ

ಮುಂದಿನ ಸುದ್ದಿ
Show comments