Webdunia - Bharat's app for daily news and videos

Install App

ತಮಿಳುನಾಡು ವಿಧಾನಸಭೆಯಲ್ಲಿ ಹೈಡ್ರಾಮಾ: ಡಿಎಂಕೆ ಪ್ರತಿಭಟನೆ

Webdunia
ಬುಧವಾರ, 14 ಜೂನ್ 2017 (13:31 IST)
ಎಐಎಡಿಎಂಕೆ ಸದಸ್ಯರ ಕುಟುಕು ಕಾರ್ಯಾಚರಣೆ ಕುರಿತಂತೆ ಸದನದಲ್ಲಿ ಚರ್ಚೆಯಾಗಬೇಕು ಎನ್ನುವ ಡಿಎಂಕೆ ನಾಯಕರ ಕೋರಿಕೆಯನ್ನು ತಿರಸ್ಕರಿಸಿದ ಸ್ಪೀಕರ್ ವರ್ತನೆಯಿಂದ ಸದನದಲ್ಲಿ ಹೈಡ್ರಾಮಾ ನಡೆದಿದೆ ಎಂದು ಮೂಲಗಳು ತಿಳಿಸಿವೆ.
 
ಎಐಎಡಿಎಂಕೆ ಸಚಿವರು, ಶಾಸಕರು ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ ಎಂದು ಆರೋಪಿಸಿದ ಡಿಎಂಕೆ ಸದಸ್ಯರು, ಸದನದಲ್ಲಿ ಮೊದಲು ಸ್ಟ್ರಿಂಗ್ ಆಪರೇಶನ್ ಕುರಿತ ಚರ್ಚೆಯಾಗಲಿ ಎಂದು ಒತ್ತಾಯಿಸಿದರು. ಡಿಎಂಕೆ ಸದಸ್ಯರ ನಿಲುವು ತಿರಸ್ಕರಿಸಿದ ಸಭಾಪತಿ ಧನಪಾಲ್ ಮತ್ತು ಡಿಎಂಕೆ ಮುಖಂಡ ಸ್ಟಾಲಿನ್ ಮಧ್ಯೆ ವಾಗ್ವಾದ ನಡೆಯಿತು.
 
ಸದನದಲ್ಲಿ ಕೋಲಾಹಲ ಉಂಟಾದಾಗ ಸಭಾಪತಿ ಡಿಎಂಕೆ ಸದಸ್ಯರನ್ನು ಒಂದು ದಿನದ ಮಟ್ಟಿಗೆ ಅಮಾನತುಗೊಳಿಸಿದರು. ಸಭಾಪತಿ ತೀರ್ಮಾನದಿಂದ ಅಸಮಾಧಾನಗೊಂಡ ಡಿಎಂಕೆ ಸದಸ್ಯರು ಸ್ಟಾಲಿನ್ ನೇತೃತ್ವದಲ್ಲಿ ಸದನದ ಮುಂದೆ ಪ್ರತಿಭಟನೆ ನಡೆಸಿದರು.
 
ಪ್ರತಿಭಟನೆ ನಡೆಸುತ್ತಿದ್ದ ಡಿಎಂಕೆ ಸದಸ್ಯರು ಪೊಲೀಸರು ಬಂಧಿಸಿದ್ದಾರೆ. ಸ್ಟ್ರಿಂಗ್ ಆಪರೇಶನ್ ಘಟನೆಯನ್ನು ಸಿಬಿಐಗೆ ಒಪ್ಪಿಸುವವರಿಗೆ ಹೋರಾಟ ನಿಲ್ಲದು ಎಂದು ಡಿಎಂಕೆ ಮುಖಂಡರು ಘೋಷಿಸಿದ್ದಾರೆ.

ವೆಬ್ ದುನಿಯಾ ಫ್ಯಾಂಟಸಿ ಕ್ರಿಕೆಟ್ ಲೀಗ್: ಆಡಿ 2.5 ಲಕ್ಷ ರೂ. ಮೌಲ್ಯದ ಬಹುಮಾನ ಗೆಲ್ಲಿ.. ವೆಬ್ ದುನಿಯಾ ಫ್ಯಾಂಟಸಿ ಲೀಗ್`ನಲ್ಲಿ ಭಾಗವಹಿಸಲು ಈ ಲಿಂಕ್ ಕ್ಲಿಕ್ ಮಾಡಿ..
 
http://kannada.fantasycricket.webdunia.com/

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Mallikarjun Kharge: ನಾವೆಲ್ಲಾ ಇರ್ತೀವಿ, ಹೋಗ್ತೀವಿ ದೇಶದ ಭದ್ರತೆ ಎಲ್ಲಕ್ಕಿಂತ ಮುಖ್ಯ: ಮಲ್ಲಿಕಾರ್ಜುನ ಖರ್ಗೆ

Indian Navy: ನಾವು ರೆಡಿ ಎಂದು ಕ್ಷಿಪಿಣಿ ಹಾರಿಸಿ ಪಾಕಿಸ್ತಾನಕ್ಕೆ ಠಕ್ಕರ್ ಕೊಟ್ಟ ಭಾರತೀಯ ನೌಕಾ ಸೇನೆ

ಸಿದ್ದರಾಮಯ್ಯನವರ ಅಲ್ಪ ಸಂಖ್ಯಾತರ ಮೇಲಿನ ಪ್ರೀತಿ ಗೊತ್ತು ಬಿಡಿ: ಬಿವೈ ವಿಜಯೇಂದ್ರ

ಬಾಂಬ್ ಸುಮ್ನೇ ಇಟ್ಕೊಂಡಿಲ್ಲ, ನೀರು ಕೊಡದಿದ್ರೆ ಪರಮಾಣು ಬಾಂಬ್ ಹಾಕ್ತೀವಿ: ಭಾರತಕ್ಕೆ ಎಚ್ಚರಿಕೆ ನೀಡಿದ ಪಾಕಿಸ್ತಾನ

ಪಾಕಿಸ್ತಾನ ಜೊತೆ ಯುದ್ಧ ಬೇಡ ಅಂತ ಹೇಳಿಲ್ಲ: ವಿವಾದವಾಗುತ್ತಿದ್ದಂತೇ ಉಲ್ಟಾ ಹೊಡೆದ ಸಿಎಂ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments