Webdunia - Bharat's app for daily news and videos

Install App

ಭಾರೀ ಕುಸಿತದಿಂದ ಉರುಳಿದ ಬಂಡೆಗಳು: 9 ಪ್ರವಾಸಿಗರು ದುರ್ಮರಣ

Webdunia
ಭಾನುವಾರ, 25 ಜುಲೈ 2021 (17:54 IST)
ಭೂಕುಸಿತದಿಂದ ದೊಡ್ಡ ದೊಡ್ಡ ಬಂಡೆಗಳು ಸೇತುವೆ ಮೇಲೆ ಉರುಳಿ ಬಿದ್ದ ಪರಿಣಾಮ 9 ಪ್ರವಾಸಿಗರು ಮೃತಪಟ್ಟ ದಾರುಣ ಘಟನೆ ಹಿಮಾಚಲ ಪ್ರದೇಶದಲ್ಲಿ ಸಂಭವಿಸಿದೆ.
ಸಾಂಗ್ಲಾ ಗ್ರಾಮದಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಭೂಕುಸಿತದಿಂದ ಬೆಟ್ಟದ ಮೇಲಿನಿಂದ ನೂರಾರು ದೊಡ್ಡ ಕಲ್ಲುಗಳು ಹಾಗೂ ಬಂಡೆಗಳು ಉರುಳಿಬಿದ್ದಿದ್ದರಿಂದ ಸೇತುವೆ
ಮುರಿದುಬಿದ್ದಿದೆ. ಬಂಡೆಗಳು ಉರುಳಿ ಬೀಳುತ್ತಿರುವ ಭೀಕರ ವೀಡಿಯೋವನ್ನು ಸ್ಥಳೀಯರು ಸೆರೆ ಹಿಡಿದಿದ್ದು, ವೈರಲ್ ಆಗಿದೆ.
11 ಪ್ರಯಾಣಿಕರಿದ್ದ ಕಾರಿನ ಮೇಲೆ ಬಂಡೆಗಳು ಉರುಳಿಬಿದ್ದಿದ್ದು 9 ಮಂದಿ ಮೃತಪಟ್ಟಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಕೂಡಲೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments