Webdunia - Bharat's app for daily news and videos

Install App

ಹಿಮಾಚಲ ಪ್ರದೇಶದಲ್ಲಿ ಭಾರೀ ಅನಾಹುತ, 48 ಸಾವು

Webdunia
ಸೋಮವಾರ, 14 ಆಗಸ್ಟ್ 2017 (08:34 IST)
ಶಿಮ್ಲಾ: ಹಿಮಾಚಲ ಪ್ರದೇಶದ  ಮಾಂದಿ ಜಿಲ್ಲೆಯಲ್ಲಿ ಭೂ ಕುಸಿತವಾದ ಪರಿಣಾಮ ಸುಮಾರು 48 ಮಂದಿ ಸಾವನ್ನಪ್ಪಿದ್ದಾರೆಂದು ಶಂಕಿಸಲಾಗಿದೆ.

 
ಎರಡು ಬಸ್ ಗಳ ಮೇಲೆ ಮಣ್ಣು ಸುರಿದಿದ್ದರಿಂದ ಬಸ್ ನಲ್ಲಿದ್ದ ಪ್ರಯಾಣಿಕರು ಜೀವಂತ ಸಮಾಧಿಯಾಗಿದ್ದಾರೆಂದು ಅಂದಾಜಿಸಲಾಗಿದೆ.

ಸಾವಿನ ಸಂಖ್ಯೆ ಇನ್ನೂ ಹೆಚ್ಚಾಗಬಹುದೆಂದು ಅಂದಾಜಿಸಲಾಗಿದೆ. ನಿನ್ನೆ ಕೆಲವು ಗಂಟೆಗಳ ಕಾಲ ಪರಿಹಾರ ಕಾರ್ಯಾಚರಣೆ ನಡೆಸಿದ ರಕ್ಷಣಾ ಸಿಬ್ಬಂದಿ ಮತ್ತೆ ಭೂ  ಕುಸಿತವಾಗುವ ಭೀತಿಯಲ್ಲಿ ಕಾರ್ಯಾಚರಣೆ ಸ್ಥಗಿತಗೊಳಿಸಿದ್ದು, ಇಂದು ಮತ್ತೆ ಮರಳಲಿದೆ. ಮೃತರ ಪೈಕಿ ಕೇವಲ 23 ಮೃತದೇಹಗಳನ್ನು ಗುರುತಿಸಲಾಗಿದೆ.

ಇದನ್ನೂ ಓದಿ.. ಕೊನೆಗೂ ಕ್ಷಮೆ ಕೇಳಿದ ಡ್ರಾಮಾ ಜ್ಯೂನಿಯರ್ಸ್

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Rahul Gandhi: ನೆಹರೂ ತಾತ ನಮ್ಗೆ ರಾಜಕೀಯವೇ ಹೇಳಿ ಕೊಟ್ಟಿಲ್ಲ

ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಗನಸಖಿ ಮೇಲೆ ಅತ್ಯಾಚಾರ, ರೇಪಿಸ್ಟ್‌ ಕೊನೆಗೂ ಅರೆಸ್ಟ್‌

ದಲಿತ ವಿದ್ಯಾರ್ಥಿನಿ ಆತ್ಮಹತ್ಯೆ: ಸಾವಿನ ಹಿಂದೆ ಮುಸ್ಲಿಂ ಯುವಕನ ಕಿರುಕುಳ ಆರೋಪ

Viral Video:ರನ್ಯಾ ರಾವ್ ಪ್ಲ್ಯಾನ್‌ಗಿಂತಲೂ ಖತರ್ನಾಕ್ ಆಗಿ ಮದ್ಯದ ಬಾಟಲಿ ಎಗರಿಸಿದ ಮಹಿಳೆ, ನೋಡಿದ್ರೆ ಶಾಕ್ ಆಗ್ತೀರಾ

Viral Video:ಜನರನ್ನು ರಕ್ಷಣೆ ಮಾಡಬೇಕಿದ್ದ ಪೊಲೀಸ್‌ ಅನ್ನೇ ಕೈ ಹಿಡಿದು ನಡೆಸುವ ಸ್ಥಿತಿ, ಈ ರೀತಿಯಾದ್ರೆ ಏನ್‌ ಕತೆ

ಮುಂದಿನ ಸುದ್ದಿ
Show comments