Webdunia - Bharat's app for daily news and videos

Install App

ಹಿಂದೂ ಪದ್ದತಿಯಲ್ಲಿ ಸಪ್ತಪದಿ ಇಲ್ಲದೇ ಮದುವೆಗೆ ಮಾನ್ಯತೇ ಇಲ್ಲ: ಹೈಕೋರ್ಟ್ ತೀರ್ಪು

Webdunia
ಗುರುವಾರ, 5 ಅಕ್ಟೋಬರ್ 2023 (09:00 IST)
File photo
ನವದೆಹಲಿ: ಹಿಂದೂ ಸಾಂಪ್ರದಾಯಿಕ ಮದುವೆಯಲ್ಲಿ ಸಪ್ತಪದಿಗೆ ಅದರದ್ದೇ ಆದ ಮಹತ್ವವಿದೆ. ಸಾಮಾನ್ಯವಾಗಿ ತಾಳಿ ಕಟ್ಟಿದಾಗಲೇ ಮದುವೆ ಎನ್ನಲಾಗುತ್ತದೆ.

ಆದರೆ ಅಲಹಾಬಾದ್ ನ ಹೈಕೋರ್ಟ್ ತಾಳಿ ಕಟ್ಟಿದರೆ ಮಾತ್ರ ಮದುವೆಯಲ್ಲ, ಸಪ್ತಪದಿ ಹೆಜ್ಜೆ ಹಾಕದೇ ಮದುವೆಗೆ ಮಾನ್ಯತೆಯೇ ಇಲ್ಲ ಎಂದು ತೀರ್ಪು ನೀಡಿದೆ.

ವಾರಣಾಸಿಯ ಸ್ಮೃತಿ ಸಿಂಗ್ ಅಲಿಯಾಸ್ ಮೌಶುಮಿ ಸಿಂಗ್ ಅವರ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸಂಜಯ್ ಕುಮಾರ್ ಸಿಂಗ್ ನೇತೃತ್ವದ ಏಕಸದಸ್ಯ ಪೀಠ ಇಂತಹದ್ದೊಂದು ಮಹತ್ವದ ತೀರ್ಪು ನೀಡಿದೆ. ಕಾನೂನಿನ ದೃಷ್ಟಿಯಲ್ಲಿ ಮದುವೆಗೆ ಮಾನ್ಯತೆ ಬರಬೇಕೆಂದರೆ ಸಪ್ತಪದಿ ಶಾಸ್ತ್ರ ಮಾಡಲೇಬೇಕು ಎಂದು ಕೋರ್ಟ್ ತೀರ್ಪು ನೀಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಹಸಿವು, ನಿರುದ್ಯೋಗದಿಂದ ಬಳಲುತ್ತಿದ್ದರು ಪಾಕ್‌ ಭಯೋತ್ಪಾದನೆ ಬಿಡುತ್ತಿಲ್ಲ: ಸಚಿವ ನಿತಿನ್ ಗಡ್ಕರಿ ಆಕ್ರೋಶ

ಅಧಿಕಾರದಲ್ಲಿ ಮುಂದುವರೆಯಲು ಸಿಎಂ, ಡಿಸಿಎಂಗೆ ಯಾವುದೇ ನೈತಿಕತೆಯಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

Bengaluru Stampede: ಈ ದುರಂತದಿಂದ ರಾಜ್ಯ ಸರ್ಕಾರ ಪಾಠ ಕಲಿತಿದೆ, ಡಿಸಿಎಂ ಡಿಕೆ ಶಿವಕುಮಾರ್‌

Bengaluru Stampede: ಅಮಾನತುಗೊಂಡ ಐಪಿಎಸ್ ಅಧಿಕಾರಿಯಿಂದ ಹೊಸ ಹೆಜ್ಜೆ

ಮುಂದಿನ ಸುದ್ದಿ
Show comments